ಗುತ್ತಿಗಾರು: ಗುತ್ತಿಗಾರು ಗ್ರಾಮ ಪಂಚಾಯತ್ ಹಾಗೂ ವಿವಿಧ ಸಂಘಸಂಸ್ಥೆಗಳ ಆಶ್ರಯದಲ್ಲಿ ಸ್ವಚ್ಛತಾ ಕಾರ್ಯಕ್ರಮ ಸೋಮವಾರ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆ ಬಳಿಕ ಗುತ್ತಿಗಾರು ಪೇಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಾಗೂ ಕರಪತ್ರ ವಿತರಣೆ ನಡೆಯಿತು. ಗುತ್ತಿಗಾರು ಗ್ರಾಮ ಪಂಚಾಯತ್ ,ಗ್ರಾಮವಿಕಾಸ ಸಮಿತಿ ಗುತ್ತಿಗಾರು , ಪ್ರಾಥಮಿಕ ಆರೋಗ್ಯ ಕೇಂದ್ರ ಗುತ್ತಿಗಾರು ,ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಗುತ್ತಿಗಾರು ,ರಿಕ್ಷಾ ಚಾಲಕ ಮಾಲಕರ ಸಂಘ ಗುತ್ತಿಗಾರು , ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ,ಶ್ರೀ ಕ್ಷೇತ್ರ ಒಡಿಯೂರು ಗ್ರಾಮವಿಕಾಸ ಸಮಿತಿ ಯೋಜನೆಯ ಸ್ವಸಹಾಯ ಸಂಘಗಳ ಘಟಕ ಸಮಿತಿ ಗುತ್ತಿಗಾರು ,ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸ್ವಸಹಾಯ ಸಂಘಗಳ ಒಕ್ಕೂಟ ಗುತ್ತಿಗಾರು ಹಾಗೂ ನಾಲ್ಕೂರು ಗ್ರಾಮ ,ಅಮರ ಸಂಜೀವಿನಿ ಸ್ವಸಹಾಯ ಸಂಘದ ಗ್ರಾ.ಪಂ ಮಟ್ಟದ ಒಕ್ಕೂಟ ಗುತ್ತಿಗಾರು ,ವರ್ತಕರ ಸಂಘ ಗುತ್ತಿಗಾರು ,ಯುವಕ ಮಂಡಲ ಗುತ್ತಿಗಾರು ,ಆದರ್ಶ ಯೂತ್ ಕ್ಲಬ್ ಹಾಲೆಮಜಲು ಇವುಗಳ ಸಹಕಾರದಿಂದ ಕಾರ್ಯಕ್ರಮ ಆಯೋಜನೆಗೊಂಡಿತ್ತು.
ಗುತ್ತಿಗಾರು ಪೇಟೆಯಲ್ಲಿ ವರ್ತಕರಿಗೆ ಇದೇ ಸಂದರ್ಭ ಸ್ವಚ್ಛತೆಗೆ ವಿವಿಧ ಸೂಚನೆ ನೀಡಲಾಯಿತು. ಪ್ರಮುಖ ಸೂಚನೆ ಹೀಗಿದೆ..
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…