Advertisement
ಸುದ್ದಿಗಳು

ಸ್ವಚ್ಛ ಗುತ್ತಿಗಾರಿನತ್ತ ಚಿತ್ತ : ವರ್ತಕರಿಗೂ, ಗ್ರಾಹಕರಿಗೂ ಸೂಚನೆ

Share

ಗುತ್ತಿಗಾರು: ಗುತ್ತಿಗಾರು ಗ್ರಾಮ ಪಂಚಾಯತ್ ಹಾಗೂ  ವಿವಿಧ ಸಂಘಸಂಸ್ಥೆಗಳ ಆಶ್ರಯದಲ್ಲಿ ಸ್ವಚ್ಛತಾ ಕಾರ್ಯಕ್ರಮ ಸೋಮವಾರ ನಡೆಯಿತು.

Advertisement

ಕಾರ್ಯಕ್ರಮದ ಉದ್ಘಾಟನೆ ಬಳಿಕ ಗುತ್ತಿಗಾರು ಪೇಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಾಗೂ ಕರಪತ್ರ ವಿತರಣೆ ನಡೆಯಿತು.  ಗುತ್ತಿಗಾರು ಗ್ರಾಮ ಪಂಚಾಯತ್  ,ಗ್ರಾಮವಿಕಾಸ ಸಮಿತಿ ಗುತ್ತಿಗಾರು , ಪ್ರಾಥಮಿಕ ಆರೋಗ್ಯ ಕೇಂದ್ರ ಗುತ್ತಿಗಾರು ,ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಗುತ್ತಿಗಾರು ,ರಿಕ್ಷಾ ಚಾಲಕ ಮಾಲಕರ ಸಂಘ ಗುತ್ತಿಗಾರು , ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ,ಶ್ರೀ ಕ್ಷೇತ್ರ ಒಡಿಯೂರು ಗ್ರಾಮವಿಕಾಸ ಸಮಿತಿ ಯೋಜನೆಯ ಸ್ವಸಹಾಯ ಸಂಘಗಳ ಘಟಕ ಸಮಿತಿ ಗುತ್ತಿಗಾರು ,ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸ್ವಸಹಾಯ ಸಂಘಗಳ ಒಕ್ಕೂಟ ಗುತ್ತಿಗಾರು ಹಾಗೂ ನಾಲ್ಕೂರು ಗ್ರಾಮ ,ಅಮರ ಸಂಜೀವಿನಿ ಸ್ವಸಹಾಯ ಸಂಘದ ಗ್ರಾ.ಪಂ ಮಟ್ಟದ ಒಕ್ಕೂಟ ಗುತ್ತಿಗಾರು ,ವರ್ತಕರ ಸಂಘ ಗುತ್ತಿಗಾರು ,ಯುವಕ ಮಂಡಲ ಗುತ್ತಿಗಾರು ,ಆದರ್ಶ ಯೂತ್ ಕ್ಲಬ್  ಹಾಲೆಮಜಲು ಇವುಗಳ ಸಹಕಾರದಿಂದ ಕಾರ್ಯಕ್ರಮ ಆಯೋಜನೆಗೊಂಡಿತ್ತು.

ಗುತ್ತಿಗಾರು ಪೇಟೆಯಲ್ಲಿ ವರ್ತಕರಿಗೆ ಇದೇ ಸಂದರ್ಭ ಸ್ವಚ್ಛತೆಗೆ ವಿವಿಧ ಸೂಚನೆ ನೀಡಲಾಯಿತು. ಪ್ರಮುಖ ಸೂಚನೆ ಹೀಗಿದೆ..

  • ತಮ್ಮ ಅಂಗಡಿ ಮುಂದೆ ಸ್ವಚ್ಛತೆಗೆ ಆದ್ಯತೆ ನೀಡುವುದು. ಪ್ರತೀ ಸೋಮವಾರ  ಗ್ರಾಮ ಪಂಚಾಯತ್ ತ್ಯಾಜ್ಯ ವಾಹನಕ್ಕೆ ನೀಡಿ ಪರಿಸರ ಸ್ವಚ್ಛತೆಗೆ ಸಹಕರಿಸುವುದು.
  • ಸ್ವಚ್ಛತಾ ಕಾರ್ಯಕ್ರಮಗಳಲ್ಲಿ ಸ್ವಯಂ ಸ್ಫೂರ್ತಿಯಿಂದ ಭಾಗವಹಿಸುವುದು
  • ಎಲ್ಲಾ ಗ್ರಾಹಕರಿಗೆ ಸ್ವತ: ಚೀಲವನ್ನು ತರುವಂತೆ ಪ್ರೇರೇಪಣೆ ನೀಡುವುದು, ಪ್ಲಾಸ್ಟಿಕ್ ಬಳಕೆ ಕಡಿಮ ಮಾಡುವುದು
  • ಕಾನೂನಿನ ಅನುಸರಣೆಗೆ ಸ್ವಯಂಪ್ರೇರಿತ ಆಸಕ್ತಿಯೇ ಆಡಳಿತದ ಜೀವಾಳ

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮನೆಯ ಅಡುಗೆ ಮಾತು | ಇಡ್ಲಿ ಕಟ್ಲೇಟ್

"ಉಳಿದ ಇಡ್ಲಿಯಿಂದ ಏನು ಮಾಡೋದು?” ಇಲ್ಲಿದೆ ನೋಡಿ ರೆಸಿಪಿ..

53 minutes ago

ಶಿವಮೊಗ್ಗ ಜಿಲ್ಲೆಯ ಸುಜನಾ ಸ್ತ್ರೀಶಕ್ತಿ ಸ್ವಸಹಾಯ ಸಂಘ | ಸ್ವಾವಲಂಬನೆಯ ಸಂಕಲ್ಪದಿಂದ ಜಾಗತಿಕ ಮಾರುಕಟ್ಟೆಯವರೆಗೆ

ಶಿವಮೊಗ್ಗ ಜಿಲ್ಲೆಯ ಸುಜನಾ ಸ್ತ್ರೀಶಕ್ತಿ ಸ್ವಸಹಾಯ ಸಂಘ ಕಳೆದ 23 ವರ್ಷಗಳಿಂದ ಎಳ್ಳು–ಬೆಲ್ಲ…

1 hour ago

ನಕಲಿ ಬೀಜಗಳ ಮಾರಾಟ ತಡೆಗೆ ಕ್ರಮ – ಬಜೆಟ್ ಅಧಿವೇಶನದಲ್ಲಿ ಬೀಜ ಕಾಯ್ದೆ–2026 ಮಂಡನೆ

ನಕಲಿ ಹಾಗೂ ಕಳಪೆ ಬೀಜಗಳ ಮಾರಾಟ ತಡೆಗೆ ನೂತನ ಬೀಜ ಕಾಯ್ದೆ–2026ನ್ನು ಬಜೆಟ್…

2 hours ago

ಉತ್ತರ ಕನ್ನಡದ ದಾಂಡೇಲಿಯಲ್ಲಿ ಹಾರ್ನ್ಬಿಲ್ ಹಬ್ಬ | ಮಕ್ಕಳಿಗೆ ಹಾರ್ನ್ಬಿಲ್ ಜೀವನ ಕ್ರಮ ಕುರಿತು ಜಾಗೃತಿ

ಉತ್ತರ ಕನ್ನಡದ ದಾಂಡೇಲಿಯಲ್ಲಿ ಹಾರ್ನ್ಬಿಲ್ ಹಬ್ಬಕ್ಕೆ ಚಾಲನೆ ನೀಡಲಾಗಿದ್ದು, ಶಾಲಾ ಮಕ್ಕಳು ಹಾಗೂ…

2 hours ago

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬವಾದರೆ ಕ್ರಮ ಅನಿವಾರ್ಯ | ಅಧಿಕಾರಿಗಳಿಗೆ ಸಚಿವ ಕೃಷ್ಣಭೈರೇಗೌಡ ಎಚ್ಚರಿಕೆ

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ಕಾಮಗಾರಿಯನ್ನು ಸಚಿವ ಕೃಷ್ಣಭೈರೇಗೌಡ…

2 hours ago

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ – ಬೆಲೆ ಖಾತರಿ ಕಾನೂನು ಜಾರಿಗೆ ಒತ್ತಾಯ

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಗೆ ಒತ್ತಾಯಿಸಿ ಸಂಯುಕ್ತ…

2 hours ago