ಗುತ್ತಿಗಾರು: ಗುತ್ತಿಗಾರು ಗ್ರಾಮ ಪಂಚಾಯತ್ ಹಾಗೂ ವಿವಿಧ ಸಂಘಸಂಸ್ಥೆಗಳ ಆಶ್ರಯದಲ್ಲಿ ಸ್ವಚ್ಛತಾ ಕಾರ್ಯಕ್ರಮ ಸೋಮವಾರ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆ ಬಳಿಕ ಗುತ್ತಿಗಾರು ಪೇಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಾಗೂ ಕರಪತ್ರ ವಿತರಣೆ ನಡೆಯಿತು. ಗುತ್ತಿಗಾರು ಗ್ರಾಮ ಪಂಚಾಯತ್ ,ಗ್ರಾಮವಿಕಾಸ ಸಮಿತಿ ಗುತ್ತಿಗಾರು , ಪ್ರಾಥಮಿಕ ಆರೋಗ್ಯ ಕೇಂದ್ರ ಗುತ್ತಿಗಾರು ,ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಗುತ್ತಿಗಾರು ,ರಿಕ್ಷಾ ಚಾಲಕ ಮಾಲಕರ ಸಂಘ ಗುತ್ತಿಗಾರು , ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ,ಶ್ರೀ ಕ್ಷೇತ್ರ ಒಡಿಯೂರು ಗ್ರಾಮವಿಕಾಸ ಸಮಿತಿ ಯೋಜನೆಯ ಸ್ವಸಹಾಯ ಸಂಘಗಳ ಘಟಕ ಸಮಿತಿ ಗುತ್ತಿಗಾರು ,ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸ್ವಸಹಾಯ ಸಂಘಗಳ ಒಕ್ಕೂಟ ಗುತ್ತಿಗಾರು ಹಾಗೂ ನಾಲ್ಕೂರು ಗ್ರಾಮ ,ಅಮರ ಸಂಜೀವಿನಿ ಸ್ವಸಹಾಯ ಸಂಘದ ಗ್ರಾ.ಪಂ ಮಟ್ಟದ ಒಕ್ಕೂಟ ಗುತ್ತಿಗಾರು ,ವರ್ತಕರ ಸಂಘ ಗುತ್ತಿಗಾರು ,ಯುವಕ ಮಂಡಲ ಗುತ್ತಿಗಾರು ,ಆದರ್ಶ ಯೂತ್ ಕ್ಲಬ್ ಹಾಲೆಮಜಲು ಇವುಗಳ ಸಹಕಾರದಿಂದ ಕಾರ್ಯಕ್ರಮ ಆಯೋಜನೆಗೊಂಡಿತ್ತು.
ಗುತ್ತಿಗಾರು ಪೇಟೆಯಲ್ಲಿ ವರ್ತಕರಿಗೆ ಇದೇ ಸಂದರ್ಭ ಸ್ವಚ್ಛತೆಗೆ ವಿವಿಧ ಸೂಚನೆ ನೀಡಲಾಯಿತು. ಪ್ರಮುಖ ಸೂಚನೆ ಹೀಗಿದೆ..
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…
ಈ ವರ್ಷ ದೇಶದಲ್ಲಿ ಬರಗಾಲ ಉಂಟಾಗುವ ಸಾಧ್ಯತೆ ಇರುವುದರಿಂದ ರೈತರನ್ನು ರಕ್ಷಿಸಲು ಎಲ್ಲರೂ…
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…