ಗುತ್ತಿಗಾರು: ಗುತ್ತಿಗಾರು ಗ್ರಾಮ ಪಂಚಾಯತ್ ಹಾಗೂ ವಿವಿಧ ಸಂಘಸಂಸ್ಥೆಗಳ ಆಶ್ರಯದಲ್ಲಿ ಸ್ವಚ್ಛತಾ ಕಾರ್ಯಕ್ರಮ ಸೋಮವಾರ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆ ಬಳಿಕ ಗುತ್ತಿಗಾರು ಪೇಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಾಗೂ ಕರಪತ್ರ ವಿತರಣೆ ನಡೆಯಿತು. ಗುತ್ತಿಗಾರು ಗ್ರಾಮ ಪಂಚಾಯತ್ ,ಗ್ರಾಮವಿಕಾಸ ಸಮಿತಿ ಗುತ್ತಿಗಾರು , ಪ್ರಾಥಮಿಕ ಆರೋಗ್ಯ ಕೇಂದ್ರ ಗುತ್ತಿಗಾರು ,ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಗುತ್ತಿಗಾರು ,ರಿಕ್ಷಾ ಚಾಲಕ ಮಾಲಕರ ಸಂಘ ಗುತ್ತಿಗಾರು , ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ,ಶ್ರೀ ಕ್ಷೇತ್ರ ಒಡಿಯೂರು ಗ್ರಾಮವಿಕಾಸ ಸಮಿತಿ ಯೋಜನೆಯ ಸ್ವಸಹಾಯ ಸಂಘಗಳ ಘಟಕ ಸಮಿತಿ ಗುತ್ತಿಗಾರು ,ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸ್ವಸಹಾಯ ಸಂಘಗಳ ಒಕ್ಕೂಟ ಗುತ್ತಿಗಾರು ಹಾಗೂ ನಾಲ್ಕೂರು ಗ್ರಾಮ ,ಅಮರ ಸಂಜೀವಿನಿ ಸ್ವಸಹಾಯ ಸಂಘದ ಗ್ರಾ.ಪಂ ಮಟ್ಟದ ಒಕ್ಕೂಟ ಗುತ್ತಿಗಾರು ,ವರ್ತಕರ ಸಂಘ ಗುತ್ತಿಗಾರು ,ಯುವಕ ಮಂಡಲ ಗುತ್ತಿಗಾರು ,ಆದರ್ಶ ಯೂತ್ ಕ್ಲಬ್ ಹಾಲೆಮಜಲು ಇವುಗಳ ಸಹಕಾರದಿಂದ ಕಾರ್ಯಕ್ರಮ ಆಯೋಜನೆಗೊಂಡಿತ್ತು.
ಗುತ್ತಿಗಾರು ಪೇಟೆಯಲ್ಲಿ ವರ್ತಕರಿಗೆ ಇದೇ ಸಂದರ್ಭ ಸ್ವಚ್ಛತೆಗೆ ವಿವಿಧ ಸೂಚನೆ ನೀಡಲಾಯಿತು. ಪ್ರಮುಖ ಸೂಚನೆ ಹೀಗಿದೆ..
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…