ಸ್ವಚ್ಛ ನಗರ ತಂಡದಿಂದ ಪೌರ ಸೇವೆ

September 23, 2019
4:36 PM

ಸುಳ್ಯ: ಪೌರ ಕಾರ್ಮಿಕರ ದಿನಾಚರಣೆಯ ಪ್ರಯುಕ್ತ ಪೌರ ಕಾರ್ಮಿಕರ ರಜೆಯ ಹಿನ್ನಲೆಯಲ್ಲಿ ದಿನದ ಸ್ವಚ್ಛತೆಗೆ ತೊಡಕಾಗದಂತೆ ಸುಳ್ಯದ ಸ್ವಚ್ಛ ನಗರ ತಂಡ ಸ್ವಚ್ಛತಾ ಕಾರ್ಯವನ್ನು ನೆರವೇರಿಸಿದರು. ಸುಳ್ಯ ಗಾಂಧೀನಗರದಿಂದ ಹಳೆಗೇಟಿನವರೆಗೆ ಸ್ವಚ್ಛ ನಗರ ಸುಳ್ಯ ತಂಡ ಬೆಳಿಗ್ಗೆ 6.30 ರಿಂದ 9 ಗಂಟೆಯವರೆಗೆ ಸ್ವಚ್ಛತಾ ಕಾರ್ಯ ನಡೆಸಿ ಪೌರ ಸೇವೆ ಮಾಡಿದರು. ಒಂದು ದಿನದ ಕಸವೂ ನಾಳೆಗೆ ಕಾರ್ಮಿಕರಿಗೆ ಹೊರೆಯಾಗಬಾರದು ಎಂಬ ಕಳಕಳಿಯಿಂದ ಈ ಕಾರ್ಯ ನಡೆಸಿದರು. ನಗರ ಪಂಚಾಯತ್ ನ ಅಧಿಕಾರಿಗಳೇ ವಾಹನ ಚಾಲಕರಾಗಿಯೂ ಸ್ವಚ್ಛತೆಯಲ್ಲೂ ತಮ್ಮನ್ನು ತೊಡಗಿಸಿಕೊಂಡರು.

Advertisement
Advertisement
Advertisement
Advertisement

ನಗರ ಪಂಚಾಯತ್ ಮುಖ್ಯಾಧಿಕಾರಿ ಮತ್ತಡಿ, ಆರೋಗ್ಯ ಅಧಿಕಾರಿ ರವಿ ಕೃಷ್ಣ, ಸ್ವಚ್ಛ ನಗರ ಸುಳ್ಯ ತಂಡದ ವಿನೋದ್ ಲಸ್ರಾದೋ ,ಲೋಕೇಶ್ ಗುಡ್ಡೆಮನೆ, ವಿಖ್ಯಾತ್ ಬಾರ್ಪಣೆ ಲೋಕೇಶ್ ಕೆರೆಮೂಲೆ, ಶರತ್, ನವೀನ ಕರುಂಬಯ್ಯ, ಎ.ಎಂ.ಭಟ್ , ಕೆ.ವಿ ಮನೋಹರ ,ಇಲ್ಯಾಸ್ ಅಜ್ಜಾವರ, ಸಿದ್ದಿಕ್ ಗೂನಡ್ಕ,ಶರೀಪ್ ಜಟ್ಟಿಪಳ್ಳ, ರಾಮಚಂದ್ರ ಪೆಲ್ತಡ್ಕ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 01-03-2025 | ಕರಾವಳಿ ಜಿಲ್ಲೆಯ ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಮಾ.4 ರಂದು ಕೂಡಾ ತುಂತುರು ಮಳೆ ನಿರೀಕ್ಷೆ |
March 1, 2025
2:22 PM
by: ಸಾಯಿಶೇಖರ್ ಕರಿಕಳ
ಎಥೆನಾಲ್ ಮಿಶ್ರಣ ಶೇ.20ಕ್ಕೆ ಹೆಚ್ಚಿಸುವ ಚಿಂತನೆ |
March 1, 2025
7:36 AM
by: ದ ರೂರಲ್ ಮಿರರ್.ಕಾಂ
ಭಾರತದಿಂದ 3.84 ಲಕ್ಷ ಮೆಟ್ರಿಕ್ ಟನ್ ಕಾಫಿ ರಫ್ತು |
March 1, 2025
7:30 AM
by: The Rural Mirror ಸುದ್ದಿಜಾಲ
ರೈತ ಉತ್ಪಾದಕ ಸಂಸ್ಥೆಗಳ ಮೇಳ | ರೈತ ಉತ್ಪಾದಕ ಸಂಸ್ಥೆಗಳಿಂದ ಕೃಷಿ ಕ್ಷೇತ್ರದ ಏಳಿಗೆಗೆ ಕೊಡುಗೆ
March 1, 2025
7:22 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror