Advertisement
ಸುದ್ದಿಗಳು

ಸ್ವಚ್ಛ ನಗರ ತಂಡದಿಂದ ಪೌರ ಸೇವೆ

Share

ಸುಳ್ಯ: ಪೌರ ಕಾರ್ಮಿಕರ ದಿನಾಚರಣೆಯ ಪ್ರಯುಕ್ತ ಪೌರ ಕಾರ್ಮಿಕರ ರಜೆಯ ಹಿನ್ನಲೆಯಲ್ಲಿ ದಿನದ ಸ್ವಚ್ಛತೆಗೆ ತೊಡಕಾಗದಂತೆ ಸುಳ್ಯದ ಸ್ವಚ್ಛ ನಗರ ತಂಡ ಸ್ವಚ್ಛತಾ ಕಾರ್ಯವನ್ನು ನೆರವೇರಿಸಿದರು. ಸುಳ್ಯ ಗಾಂಧೀನಗರದಿಂದ ಹಳೆಗೇಟಿನವರೆಗೆ ಸ್ವಚ್ಛ ನಗರ ಸುಳ್ಯ ತಂಡ ಬೆಳಿಗ್ಗೆ 6.30 ರಿಂದ 9 ಗಂಟೆಯವರೆಗೆ ಸ್ವಚ್ಛತಾ ಕಾರ್ಯ ನಡೆಸಿ ಪೌರ ಸೇವೆ ಮಾಡಿದರು. ಒಂದು ದಿನದ ಕಸವೂ ನಾಳೆಗೆ ಕಾರ್ಮಿಕರಿಗೆ ಹೊರೆಯಾಗಬಾರದು ಎಂಬ ಕಳಕಳಿಯಿಂದ ಈ ಕಾರ್ಯ ನಡೆಸಿದರು. ನಗರ ಪಂಚಾಯತ್ ನ ಅಧಿಕಾರಿಗಳೇ ವಾಹನ ಚಾಲಕರಾಗಿಯೂ ಸ್ವಚ್ಛತೆಯಲ್ಲೂ ತಮ್ಮನ್ನು ತೊಡಗಿಸಿಕೊಂಡರು.

Advertisement
Advertisement
Advertisement
Advertisement

ನಗರ ಪಂಚಾಯತ್ ಮುಖ್ಯಾಧಿಕಾರಿ ಮತ್ತಡಿ, ಆರೋಗ್ಯ ಅಧಿಕಾರಿ ರವಿ ಕೃಷ್ಣ, ಸ್ವಚ್ಛ ನಗರ ಸುಳ್ಯ ತಂಡದ ವಿನೋದ್ ಲಸ್ರಾದೋ ,ಲೋಕೇಶ್ ಗುಡ್ಡೆಮನೆ, ವಿಖ್ಯಾತ್ ಬಾರ್ಪಣೆ ಲೋಕೇಶ್ ಕೆರೆಮೂಲೆ, ಶರತ್, ನವೀನ ಕರುಂಬಯ್ಯ, ಎ.ಎಂ.ಭಟ್ , ಕೆ.ವಿ ಮನೋಹರ ,ಇಲ್ಯಾಸ್ ಅಜ್ಜಾವರ, ಸಿದ್ದಿಕ್ ಗೂನಡ್ಕ,ಶರೀಪ್ ಜಟ್ಟಿಪಳ್ಳ, ರಾಮಚಂದ್ರ ಪೆಲ್ತಡ್ಕ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎಥೆನಾಲ್ ಮಿಶ್ರಣ ಶೇ.20ಕ್ಕೆ ಹೆಚ್ಚಿಸುವ ಚಿಂತನೆ |

ಅಭಿವೃದ್ಧಿ ಸವಾಲುಗಳ ನಡುವೆಯೂ ದೇಶದ ಎಲ್ಲ ತೈಲ ಉತ್ಪಾದನಾ ಕಂಪನಿಗಳು 2045ರ ವೇಳೆಗೆ…

4 hours ago

ಭಾರತದಿಂದ 3.84 ಲಕ್ಷ ಮೆಟ್ರಿಕ್ ಟನ್ ಕಾಫಿ ರಫ್ತು |

ಕಾಫಿ ಸಂಶೋಧನೆ ಮತ್ತು ಅಭಿವೃದ್ಧಿ, ತಂತ್ರಜ್ಞಾನ ವಿಸ್ತರಣೆ, ಮಾರುಕಟ್ಟೆ ಅಭಿವೃದ್ಧಿಯಲ್ಲಿ ಕಾಫಿ ಮಂಡಳಿ…

4 hours ago

ರೈತ ಉತ್ಪಾದಕ ಸಂಸ್ಥೆಗಳ ಮೇಳ | ರೈತ ಉತ್ಪಾದಕ ಸಂಸ್ಥೆಗಳಿಂದ ಕೃಷಿ ಕ್ಷೇತ್ರದ ಏಳಿಗೆಗೆ ಕೊಡುಗೆ

ರೈತ ಉತ್ಪಾದಕ ಸಂಸ್ಥೆಗಳು ರೈತರು ಮತ್ತು ಇಲಾಖೆಯ ನಡುವೆ ಉತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ…

4 hours ago

ಕರಾವಳಿ ಭಾಗದಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆ | ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಸೂಚನೆ

ದಕ್ಷಿಣ ಕನ್ನಡದ ಸುಳ್ಯದಲ್ಲಿ  40.4 ಡಿಗ್ರಿ ಸೆಲ್ಸಿಯಸ್,  ಉಪ್ಪಿನಂಗಡಿಯಲ್ಲಿ   39.6, ಪಾಣೆ ಮಂಗಳೂರಿನಲ್ಲಿ …

4 hours ago

ಕೃಷಿಯಲ್ಲಿ ಶೇ.80 ರಷ್ಟು ಮಂದಿ ಸಣ್ಣ ರೈತರು

ಕೃಷಿಯಲ್ಲಿ ತೊಡಗಿರುವವರಲ್ಲಿ ಶೇಕಡಾ 80ರಷ್ಟು ಮಂದಿ ಸಣ್ಣ ರೈತರು. ಈ  ಸಮುದಾಯ ಮಾರುಕಟ್ಟೆ…

5 hours ago

ಕುಡಿಯುವ ನೀರಿನ ಸಮಸ್ಯೆ | ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ

ಬೇಸಿಗೆ ಕಾಲ ಪ್ರಾರಂಭವಾಗಿರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ನಿರ್ವಹಣೆ ಹಾಗೂ ಕಾಡ್ಗಿಚ್ಚು ನಿರ್ವಹಣೆ…

15 hours ago