Advertisement
ಸುದ್ದಿಗಳು

ಸ್ವಚ್ಛ ನಗರ ತಂಡದಿಂದ ಪೌರ ಸೇವೆ

Share

ಸುಳ್ಯ: ಪೌರ ಕಾರ್ಮಿಕರ ದಿನಾಚರಣೆಯ ಪ್ರಯುಕ್ತ ಪೌರ ಕಾರ್ಮಿಕರ ರಜೆಯ ಹಿನ್ನಲೆಯಲ್ಲಿ ದಿನದ ಸ್ವಚ್ಛತೆಗೆ ತೊಡಕಾಗದಂತೆ ಸುಳ್ಯದ ಸ್ವಚ್ಛ ನಗರ ತಂಡ ಸ್ವಚ್ಛತಾ ಕಾರ್ಯವನ್ನು ನೆರವೇರಿಸಿದರು. ಸುಳ್ಯ ಗಾಂಧೀನಗರದಿಂದ ಹಳೆಗೇಟಿನವರೆಗೆ ಸ್ವಚ್ಛ ನಗರ ಸುಳ್ಯ ತಂಡ ಬೆಳಿಗ್ಗೆ 6.30 ರಿಂದ 9 ಗಂಟೆಯವರೆಗೆ ಸ್ವಚ್ಛತಾ ಕಾರ್ಯ ನಡೆಸಿ ಪೌರ ಸೇವೆ ಮಾಡಿದರು. ಒಂದು ದಿನದ ಕಸವೂ ನಾಳೆಗೆ ಕಾರ್ಮಿಕರಿಗೆ ಹೊರೆಯಾಗಬಾರದು ಎಂಬ ಕಳಕಳಿಯಿಂದ ಈ ಕಾರ್ಯ ನಡೆಸಿದರು. ನಗರ ಪಂಚಾಯತ್ ನ ಅಧಿಕಾರಿಗಳೇ ವಾಹನ ಚಾಲಕರಾಗಿಯೂ ಸ್ವಚ್ಛತೆಯಲ್ಲೂ ತಮ್ಮನ್ನು ತೊಡಗಿಸಿಕೊಂಡರು.

ನಗರ ಪಂಚಾಯತ್ ಮುಖ್ಯಾಧಿಕಾರಿ ಮತ್ತಡಿ, ಆರೋಗ್ಯ ಅಧಿಕಾರಿ ರವಿ ಕೃಷ್ಣ, ಸ್ವಚ್ಛ ನಗರ ಸುಳ್ಯ ತಂಡದ ವಿನೋದ್ ಲಸ್ರಾದೋ ,ಲೋಕೇಶ್ ಗುಡ್ಡೆಮನೆ, ವಿಖ್ಯಾತ್ ಬಾರ್ಪಣೆ ಲೋಕೇಶ್ ಕೆರೆಮೂಲೆ, ಶರತ್, ನವೀನ ಕರುಂಬಯ್ಯ, ಎ.ಎಂ.ಭಟ್ , ಕೆ.ವಿ ಮನೋಹರ ,ಇಲ್ಯಾಸ್ ಅಜ್ಜಾವರ, ಸಿದ್ದಿಕ್ ಗೂನಡ್ಕ,ಶರೀಪ್ ಜಟ್ಟಿಪಳ್ಳ, ರಾಮಚಂದ್ರ ಪೆಲ್ತಡ್ಕ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

17 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

1 day ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

1 day ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

1 day ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

1 day ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago