ಕಾಣಿಯೂರು : ಪುತ್ತೂರು ತಾಲೂಕು ಮಟ್ಟದ” ಸತ್ಯ ಮೇವ ಜಯತೇ “ಕಾರ್ಯಕ್ರಮವು ಸೈಂಟ್ ವಿಕ್ಟರ್ಸ್ ಪ್ರೌಢಶಾಲೆ ಪುತ್ತೂರಿನಲ್ಲಿ ನಡೆದಿದ್ದು ಪ್ರೌಢಶಾಲಾ ವಿಭಾಗದ ಚರ್ಚಾ ಸ್ಪರ್ಧೆಯಲ್ಲಿ ಅಖಿಲಾ. ಕೆ (10ನೇ ಅಂ. ಮಾ) ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿಜೇತರನ್ನು ಶಾಲಾ ಸಂಚಾಲಕ ಜಯಸೂರ್ಯ ರೈ ಮಾದೋಡಿ, ಶಾಲಾ ಆಡಳಿತಾಧಿಕಾರಿ ವಸಂತ ರೈ ಕಾರ್ಕಳ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರು ಪದಾಧಿಕಾರಿಗಳು, ಮುಖ್ಯ ಗುರುಗಳಾದ ಗಿರಿಶಂಕರ ಸುಲಾಯ ಮತ್ತು ಸರಸ್ವತಿ ಎಂ. ಶಿಕ್ಷಕ ವೃಂದದವರು ವಿದ್ಯಾರ್ಥಿಗಳು ಅಭಿನಂದಿಸಿದರು.
ಶಿಕ್ಷಕಿ ವಿನಯ ವಿ ಶೆಟ್ಟಿ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿರುತ್ತಾರೆ.
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…