ಕಾಣಿಯೂರು : ಪುತ್ತೂರು ತಾಲೂಕು ಮಟ್ಟದ” ಸತ್ಯ ಮೇವ ಜಯತೇ “ಕಾರ್ಯಕ್ರಮವು ಸೈಂಟ್ ವಿಕ್ಟರ್ಸ್ ಪ್ರೌಢಶಾಲೆ ಪುತ್ತೂರಿನಲ್ಲಿ ನಡೆದಿದ್ದು ಪ್ರೌಢಶಾಲಾ ವಿಭಾಗದ ಚರ್ಚಾ ಸ್ಪರ್ಧೆಯಲ್ಲಿ ಅಖಿಲಾ. ಕೆ (10ನೇ ಅಂ. ಮಾ) ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿಜೇತರನ್ನು ಶಾಲಾ ಸಂಚಾಲಕ ಜಯಸೂರ್ಯ ರೈ ಮಾದೋಡಿ, ಶಾಲಾ ಆಡಳಿತಾಧಿಕಾರಿ ವಸಂತ ರೈ ಕಾರ್ಕಳ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರು ಪದಾಧಿಕಾರಿಗಳು, ಮುಖ್ಯ ಗುರುಗಳಾದ ಗಿರಿಶಂಕರ ಸುಲಾಯ ಮತ್ತು ಸರಸ್ವತಿ ಎಂ. ಶಿಕ್ಷಕ ವೃಂದದವರು ವಿದ್ಯಾರ್ಥಿಗಳು ಅಭಿನಂದಿಸಿದರು.
ಶಿಕ್ಷಕಿ ವಿನಯ ವಿ ಶೆಟ್ಟಿ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿರುತ್ತಾರೆ.
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…
ಮಲೆನಾಡಿನ ಅಡಿಕೆ ತೋಟ ಮಣ್ಣಿನಲ್ಲಿ ಕ್ಯಾಲ್ಸಿಯಂ-ಮೆಗ್ನೀಷಿಯಂ ಕೊರತೆ ಪತ್ತೆ. ತೀರ್ಥಹಳ್ಳಿ ಪ್ರದೇಶದಲ್ಲಿ ಪೋಷಕಾಂಶ…
ಕೊಬ್ಬರಿ ಎಣ್ಣೆ ಮತ್ತು ಕೋಪರಾ ಬೆಲೆಗಳು ಹೆಚ್ಚಿದ ಉತ್ಪಾದನೆ, ಕಡಿಮೆಯಾದ ಬೇಡಿಕೆ ಮತ್ತು…
ಬಿಸಿಗಾಳಿಯಿಂದ ಬೆಳೆ ಹಾನಿಯಾಗಿದ್ದು, ಆಂಧ್ರಪ್ರದೇಶದಲ್ಲಿ ತರಕಾರಿ ಬೆಲೆಗಳು 50% ಏರಿಕೆಯಾಗಿವೆ. ಇದರ ಪರಿಣಾಮವಾಗಿ…
ಅಸ್ಸಾಂ ರಾಜ್ಯದಲ್ಲಿ ಚಹಾ ರೈತರು ಹೆಚ್ಚುವರಿ ಆದಾಯಕ್ಕಾಗಿ ಕಪ್ಪು ಮೆಣಸು ಬೆಳೆ ಬೆಳೆಸಲು…
ಅಡಿಕೆ ಸುಂಕ ರಹಿತ ಆಮದು ದುರುಪಯೋಗ ಪ್ರಕರಣದಲ್ಲಿ ಹೈಕೋರ್ಟ್ ಮೇಲ್ಮನವಿಗಳನ್ನು ವಜಾಗೊಳಿಸಿದೆ. ₹20…