ಸುಳ್ಯ: ಸ್ವಚ್ಛ ಸುಳ್ಯ ಅಭಿಯಾನದ 9 ನೇ ಕಾರ್ಯಕ್ರಮ ಸುಳ್ಯ ತಹಶೀಲ್ದಾರ್ ನೇತೃತ್ವದಲ್ಲಿ ಭಾನುವಾರ ನಡೆಯಿತು. ಸುಳ್ಯ ನಗರವನ್ನು ಸ್ವಚ್ಛ ಮಾಡುವ 9 ನೇ ಅಭಿಯಾನದಲ್ಲಿ ಪದ್ಮಶ್ರೀ ಗಿರೀಶ್ ಭಾರಧ್ವಾಜ್ ಭಾಗವಹಿಸಿದರು.
ಎರಡು ತಂಡಗಳಲ್ಲಿ ಕಾರ್ಯನಿರ್ವಹಿಸಿ ಕಾರ್ಯಕರ್ತರು ಒಂದು ತಂಡ ಹಳೆ ಗೇಟ್ ನಿಂದ ಪೈಚಾರ್ ವರೆಗೆ ನಡೆಯುವ ಸ್ವಚ್ಛತಾ ಕಾರ್ಯಕ್ರಮ ದಲ್ಲಿ ಭಾಗವಹಿಸಿದರೆ ಇನ್ನೊಂದು ತಂಡ ಪೈಚಾರಿನಿಂದ ಹಳೆಗೇಟ್ ವರೆಗೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡರು.
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…
ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…
ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…
ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…