ಸುಳ್ಯ: ಸ್ವಚ್ಛ ಸುಳ್ಯ ಅಭಿಯಾನದ 9 ನೇ ಕಾರ್ಯಕ್ರಮ ಸುಳ್ಯ ತಹಶೀಲ್ದಾರ್ ನೇತೃತ್ವದಲ್ಲಿ ಭಾನುವಾರ ನಡೆಯಿತು. ಸುಳ್ಯ ನಗರವನ್ನು ಸ್ವಚ್ಛ ಮಾಡುವ 9 ನೇ ಅಭಿಯಾನದಲ್ಲಿ ಪದ್ಮಶ್ರೀ ಗಿರೀಶ್ ಭಾರಧ್ವಾಜ್ ಭಾಗವಹಿಸಿದರು.
ಎರಡು ತಂಡಗಳಲ್ಲಿ ಕಾರ್ಯನಿರ್ವಹಿಸಿ ಕಾರ್ಯಕರ್ತರು ಒಂದು ತಂಡ ಹಳೆ ಗೇಟ್ ನಿಂದ ಪೈಚಾರ್ ವರೆಗೆ ನಡೆಯುವ ಸ್ವಚ್ಛತಾ ಕಾರ್ಯಕ್ರಮ ದಲ್ಲಿ ಭಾಗವಹಿಸಿದರೆ ಇನ್ನೊಂದು ತಂಡ ಪೈಚಾರಿನಿಂದ ಹಳೆಗೇಟ್ ವರೆಗೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡರು.
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…