ಸುಳ್ಯ: ಸ್ವಚ್ಛ ಸುಳ್ಯ ಅಭಿಯಾನದ 9 ನೇ ಕಾರ್ಯಕ್ರಮ ಸುಳ್ಯ ತಹಶೀಲ್ದಾರ್ ನೇತೃತ್ವದಲ್ಲಿ ಭಾನುವಾರ ನಡೆಯಿತು. ಸುಳ್ಯ ನಗರವನ್ನು ಸ್ವಚ್ಛ ಮಾಡುವ 9 ನೇ ಅಭಿಯಾನದಲ್ಲಿ ಪದ್ಮಶ್ರೀ ಗಿರೀಶ್ ಭಾರಧ್ವಾಜ್ ಭಾಗವಹಿಸಿದರು.
ಎರಡು ತಂಡಗಳಲ್ಲಿ ಕಾರ್ಯನಿರ್ವಹಿಸಿ ಕಾರ್ಯಕರ್ತರು ಒಂದು ತಂಡ ಹಳೆ ಗೇಟ್ ನಿಂದ ಪೈಚಾರ್ ವರೆಗೆ ನಡೆಯುವ ಸ್ವಚ್ಛತಾ ಕಾರ್ಯಕ್ರಮ ದಲ್ಲಿ ಭಾಗವಹಿಸಿದರೆ ಇನ್ನೊಂದು ತಂಡ ಪೈಚಾರಿನಿಂದ ಹಳೆಗೇಟ್ ವರೆಗೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡರು.
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…