ಸುಳ್ಯ: ಸ್ವಚ್ಛ ಸುಳ್ಯ ಅಭಿಯಾನದ 9 ನೇ ಕಾರ್ಯಕ್ರಮ ಸುಳ್ಯ ತಹಶೀಲ್ದಾರ್ ನೇತೃತ್ವದಲ್ಲಿ ಭಾನುವಾರ ನಡೆಯಿತು. ಸುಳ್ಯ ನಗರವನ್ನು ಸ್ವಚ್ಛ ಮಾಡುವ 9 ನೇ ಅಭಿಯಾನದಲ್ಲಿ ಪದ್ಮಶ್ರೀ ಗಿರೀಶ್ ಭಾರಧ್ವಾಜ್ ಭಾಗವಹಿಸಿದರು.
ಎರಡು ತಂಡಗಳಲ್ಲಿ ಕಾರ್ಯನಿರ್ವಹಿಸಿ ಕಾರ್ಯಕರ್ತರು ಒಂದು ತಂಡ ಹಳೆ ಗೇಟ್ ನಿಂದ ಪೈಚಾರ್ ವರೆಗೆ ನಡೆಯುವ ಸ್ವಚ್ಛತಾ ಕಾರ್ಯಕ್ರಮ ದಲ್ಲಿ ಭಾಗವಹಿಸಿದರೆ ಇನ್ನೊಂದು ತಂಡ ಪೈಚಾರಿನಿಂದ ಹಳೆಗೇಟ್ ವರೆಗೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡರು.
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…