ಸುಳ್ಯ: ಸುಳ್ಯ ತಹಶಿಲ್ದಾರ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ” ಸ್ವಚ್ಛ ಸುಳ್ಯ” ಎಂಟನೇ ಅಭಿಯಾನವು ಪೂರ್ಣಗೊಂಡಿದೆ.
ಈ ಕಾರ್ಯಕ್ಕೆ ಇದೀಗ ವಿವಿಧ ಸಂಘ ಸಂಸ್ಥೆಗಳ ಸಹಕಾರ ಲಭ್ಯವಾಗಿದೆ. ಬೆಳಗ್ಗೆ ಏಳು ಗಂಟೆಗೆ ಆರಂಭವಾದ ಅಭಿಯಾನದಲ್ಲಿ ಒಂದು ತಂಡ ಸರಕಾರಿ ಆಸ್ಪತ್ರೆ ,ಶ್ರೀ ರಾಂ ಪೇಟೆ ಬಳಿಯಿಂದ ಸಾಗಿ ವಿವೇಕಾನಂದ ವೃತ್ತದವರೆಗೂ ನಡೆಯಿತು.
ಇನ್ನೊಂದು ತಂಡ ಚೆನ್ನಕೇಶವ ದೇವಸ್ಥಾನದ ಬಳಿಯಿಂದ ರಥಬೀದಿಯಲ್ಲಿ ಸಾಗಿ ಅಂಬಟಡ್ಕ ಹಾಗು ಕೆವಿಜಿ ಆಯುರ್ವೇದ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಿತು.
ಲಯನ್ಸ್ ಕ್ಲಬ್ ಸುಳ್ಯ,ಬೆನಕ ಕ್ರೀಡಾ ಸಂಘ,ಪಯಸ್ವನಿ ಯುವತಿ ಮಂಡಲ,ಗ್ರಹ ರಕ್ಷಕ ದಳ ಸುಳ್ಯ,ಮಾರ್ನಿಂಗ್ ಕ್ರಿಕೆಟ್ ಕ್ಲಬ್ ,ಮಹಿಳಾ ಸಮಾಜ ಸುಳ್ಯ,ರೋಟರಿ ಕ್ಲಬ್ ಸುಳ್ಯ ವರ್ತಕರ ಸಂಘ,ಕಟ್ಟಡ ಕಾರ್ಮಿಕರ ಸಂಘ ಹಾಗು ಹಲವಾರು ಸಂಘ ಸಂಸ್ಥೆಗಳು ಪಾಲ್ಗೊಂಡು ಸ್ವಚ್ಛ ಸುಳ್ಯ ಅಭಿಯಾನವನ್ನು ಯಶಸ್ವಿಗೊಳಿಸಿದರು.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…