ಸುಳ್ಯ: ಸುಳ್ಯ ತಹಶಿಲ್ದಾರ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ” ಸ್ವಚ್ಛ ಸುಳ್ಯ” ಎಂಟನೇ ಅಭಿಯಾನವು ಪೂರ್ಣಗೊಂಡಿದೆ.
ಈ ಕಾರ್ಯಕ್ಕೆ ಇದೀಗ ವಿವಿಧ ಸಂಘ ಸಂಸ್ಥೆಗಳ ಸಹಕಾರ ಲಭ್ಯವಾಗಿದೆ. ಬೆಳಗ್ಗೆ ಏಳು ಗಂಟೆಗೆ ಆರಂಭವಾದ ಅಭಿಯಾನದಲ್ಲಿ ಒಂದು ತಂಡ ಸರಕಾರಿ ಆಸ್ಪತ್ರೆ ,ಶ್ರೀ ರಾಂ ಪೇಟೆ ಬಳಿಯಿಂದ ಸಾಗಿ ವಿವೇಕಾನಂದ ವೃತ್ತದವರೆಗೂ ನಡೆಯಿತು.
ಇನ್ನೊಂದು ತಂಡ ಚೆನ್ನಕೇಶವ ದೇವಸ್ಥಾನದ ಬಳಿಯಿಂದ ರಥಬೀದಿಯಲ್ಲಿ ಸಾಗಿ ಅಂಬಟಡ್ಕ ಹಾಗು ಕೆವಿಜಿ ಆಯುರ್ವೇದ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಿತು.
ಲಯನ್ಸ್ ಕ್ಲಬ್ ಸುಳ್ಯ,ಬೆನಕ ಕ್ರೀಡಾ ಸಂಘ,ಪಯಸ್ವನಿ ಯುವತಿ ಮಂಡಲ,ಗ್ರಹ ರಕ್ಷಕ ದಳ ಸುಳ್ಯ,ಮಾರ್ನಿಂಗ್ ಕ್ರಿಕೆಟ್ ಕ್ಲಬ್ ,ಮಹಿಳಾ ಸಮಾಜ ಸುಳ್ಯ,ರೋಟರಿ ಕ್ಲಬ್ ಸುಳ್ಯ ವರ್ತಕರ ಸಂಘ,ಕಟ್ಟಡ ಕಾರ್ಮಿಕರ ಸಂಘ ಹಾಗು ಹಲವಾರು ಸಂಘ ಸಂಸ್ಥೆಗಳು ಪಾಲ್ಗೊಂಡು ಸ್ವಚ್ಛ ಸುಳ್ಯ ಅಭಿಯಾನವನ್ನು ಯಶಸ್ವಿಗೊಳಿಸಿದರು.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…