ಸುಳ್ಯ: ಸುಳ್ಯ ತಹಶಿಲ್ದಾರ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ” ಸ್ವಚ್ಛ ಸುಳ್ಯ” ಎಂಟನೇ ಅಭಿಯಾನವು ಪೂರ್ಣಗೊಂಡಿದೆ.
ಈ ಕಾರ್ಯಕ್ಕೆ ಇದೀಗ ವಿವಿಧ ಸಂಘ ಸಂಸ್ಥೆಗಳ ಸಹಕಾರ ಲಭ್ಯವಾಗಿದೆ. ಬೆಳಗ್ಗೆ ಏಳು ಗಂಟೆಗೆ ಆರಂಭವಾದ ಅಭಿಯಾನದಲ್ಲಿ ಒಂದು ತಂಡ ಸರಕಾರಿ ಆಸ್ಪತ್ರೆ ,ಶ್ರೀ ರಾಂ ಪೇಟೆ ಬಳಿಯಿಂದ ಸಾಗಿ ವಿವೇಕಾನಂದ ವೃತ್ತದವರೆಗೂ ನಡೆಯಿತು.
ಇನ್ನೊಂದು ತಂಡ ಚೆನ್ನಕೇಶವ ದೇವಸ್ಥಾನದ ಬಳಿಯಿಂದ ರಥಬೀದಿಯಲ್ಲಿ ಸಾಗಿ ಅಂಬಟಡ್ಕ ಹಾಗು ಕೆವಿಜಿ ಆಯುರ್ವೇದ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಿತು.
ಲಯನ್ಸ್ ಕ್ಲಬ್ ಸುಳ್ಯ,ಬೆನಕ ಕ್ರೀಡಾ ಸಂಘ,ಪಯಸ್ವನಿ ಯುವತಿ ಮಂಡಲ,ಗ್ರಹ ರಕ್ಷಕ ದಳ ಸುಳ್ಯ,ಮಾರ್ನಿಂಗ್ ಕ್ರಿಕೆಟ್ ಕ್ಲಬ್ ,ಮಹಿಳಾ ಸಮಾಜ ಸುಳ್ಯ,ರೋಟರಿ ಕ್ಲಬ್ ಸುಳ್ಯ ವರ್ತಕರ ಸಂಘ,ಕಟ್ಟಡ ಕಾರ್ಮಿಕರ ಸಂಘ ಹಾಗು ಹಲವಾರು ಸಂಘ ಸಂಸ್ಥೆಗಳು ಪಾಲ್ಗೊಂಡು ಸ್ವಚ್ಛ ಸುಳ್ಯ ಅಭಿಯಾನವನ್ನು ಯಶಸ್ವಿಗೊಳಿಸಿದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…