ಸುಳ್ಯ: ಸುಳ್ಯ ತಹಶಿಲ್ದಾರ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ” ಸ್ವಚ್ಛ ಸುಳ್ಯ” ಎಂಟನೇ ಅಭಿಯಾನವು ಪೂರ್ಣಗೊಂಡಿದೆ.
ಈ ಕಾರ್ಯಕ್ಕೆ ಇದೀಗ ವಿವಿಧ ಸಂಘ ಸಂಸ್ಥೆಗಳ ಸಹಕಾರ ಲಭ್ಯವಾಗಿದೆ. ಬೆಳಗ್ಗೆ ಏಳು ಗಂಟೆಗೆ ಆರಂಭವಾದ ಅಭಿಯಾನದಲ್ಲಿ ಒಂದು ತಂಡ ಸರಕಾರಿ ಆಸ್ಪತ್ರೆ ,ಶ್ರೀ ರಾಂ ಪೇಟೆ ಬಳಿಯಿಂದ ಸಾಗಿ ವಿವೇಕಾನಂದ ವೃತ್ತದವರೆಗೂ ನಡೆಯಿತು.
ಇನ್ನೊಂದು ತಂಡ ಚೆನ್ನಕೇಶವ ದೇವಸ್ಥಾನದ ಬಳಿಯಿಂದ ರಥಬೀದಿಯಲ್ಲಿ ಸಾಗಿ ಅಂಬಟಡ್ಕ ಹಾಗು ಕೆವಿಜಿ ಆಯುರ್ವೇದ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಿತು.
ಲಯನ್ಸ್ ಕ್ಲಬ್ ಸುಳ್ಯ,ಬೆನಕ ಕ್ರೀಡಾ ಸಂಘ,ಪಯಸ್ವನಿ ಯುವತಿ ಮಂಡಲ,ಗ್ರಹ ರಕ್ಷಕ ದಳ ಸುಳ್ಯ,ಮಾರ್ನಿಂಗ್ ಕ್ರಿಕೆಟ್ ಕ್ಲಬ್ ,ಮಹಿಳಾ ಸಮಾಜ ಸುಳ್ಯ,ರೋಟರಿ ಕ್ಲಬ್ ಸುಳ್ಯ ವರ್ತಕರ ಸಂಘ,ಕಟ್ಟಡ ಕಾರ್ಮಿಕರ ಸಂಘ ಹಾಗು ಹಲವಾರು ಸಂಘ ಸಂಸ್ಥೆಗಳು ಪಾಲ್ಗೊಂಡು ಸ್ವಚ್ಛ ಸುಳ್ಯ ಅಭಿಯಾನವನ್ನು ಯಶಸ್ವಿಗೊಳಿಸಿದರು.
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…