ಸುಳ್ಯ: ಸುಳ್ಯ ತಹಶಿಲ್ದಾರ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ” ಸ್ವಚ್ಛ ಸುಳ್ಯ” ಎಂಟನೇ ಅಭಿಯಾನವು ಪೂರ್ಣಗೊಂಡಿದೆ.
ಈ ಕಾರ್ಯಕ್ಕೆ ಇದೀಗ ವಿವಿಧ ಸಂಘ ಸಂಸ್ಥೆಗಳ ಸಹಕಾರ ಲಭ್ಯವಾಗಿದೆ. ಬೆಳಗ್ಗೆ ಏಳು ಗಂಟೆಗೆ ಆರಂಭವಾದ ಅಭಿಯಾನದಲ್ಲಿ ಒಂದು ತಂಡ ಸರಕಾರಿ ಆಸ್ಪತ್ರೆ ,ಶ್ರೀ ರಾಂ ಪೇಟೆ ಬಳಿಯಿಂದ ಸಾಗಿ ವಿವೇಕಾನಂದ ವೃತ್ತದವರೆಗೂ ನಡೆಯಿತು.
ಇನ್ನೊಂದು ತಂಡ ಚೆನ್ನಕೇಶವ ದೇವಸ್ಥಾನದ ಬಳಿಯಿಂದ ರಥಬೀದಿಯಲ್ಲಿ ಸಾಗಿ ಅಂಬಟಡ್ಕ ಹಾಗು ಕೆವಿಜಿ ಆಯುರ್ವೇದ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಿತು.
ಲಯನ್ಸ್ ಕ್ಲಬ್ ಸುಳ್ಯ,ಬೆನಕ ಕ್ರೀಡಾ ಸಂಘ,ಪಯಸ್ವನಿ ಯುವತಿ ಮಂಡಲ,ಗ್ರಹ ರಕ್ಷಕ ದಳ ಸುಳ್ಯ,ಮಾರ್ನಿಂಗ್ ಕ್ರಿಕೆಟ್ ಕ್ಲಬ್ ,ಮಹಿಳಾ ಸಮಾಜ ಸುಳ್ಯ,ರೋಟರಿ ಕ್ಲಬ್ ಸುಳ್ಯ ವರ್ತಕರ ಸಂಘ,ಕಟ್ಟಡ ಕಾರ್ಮಿಕರ ಸಂಘ ಹಾಗು ಹಲವಾರು ಸಂಘ ಸಂಸ್ಥೆಗಳು ಪಾಲ್ಗೊಂಡು ಸ್ವಚ್ಛ ಸುಳ್ಯ ಅಭಿಯಾನವನ್ನು ಯಶಸ್ವಿಗೊಳಿಸಿದರು.
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…