ಸುದ್ದಿಗಳು

ಸ್ವಾತಂತ್ರೋತ್ಸವದಂದು ಗಮನಸೆಳೆದ “ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಚ್ರಪ್ಪಾಡಿ”

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಗುತ್ತಿಗಾರು: ಸ್ವಾತಂತ್ರೋತ್ಸವದಂದು ಮತ್ತೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಚ್ರಪ್ಪಾಡಿ ಗಮನ ಸೆಳೆದಿದೆ. ಇಲ್ಲಿನ ಶಾಲಾ ಮಕ್ಕಳು ಇಂಗ್ಲಿಷ್ ನಲ್ಲಿಯೇ ಕಾರ್ಯಕ್ರಮ ನಿರೂಪಣೆ ಮಾಡಿ ಬಂದಿರುವವರೆಲ್ಲರ ಹುಬ್ಬೇರುವಂತೆ ಮಾಡಿದ್ದೂ ಅಲ್ಲದೆ ಶಾಲೆ ಮತ್ತೆ ಎಲ್ಲರ ಗಮನ ಸೆಳೆಯಿತು.

Advertisement
Advertisement

ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ  ಹರೀಶ ಕಡಪಳ ಧ್ವಜಾರೋಹಣ ಮಾಡಿ ಶುಭಹಾರೈಸಿದರು. ಈ ಸಂದರ್ಭ ದೇವಚಳ್ಳ ಗ್ರಾಮ ಪಂಚಾಯತ್ ಸದಸ್ಯ  ಪುಷ್ಪಕರ ಮಾವಿನಕಟ್ಟೆ, ಅಂಗನವಾಡಿ ಕಾರ್ಯಕರ್ತೆ  ಸುಂದರಿ, ತಾಯಂದಿರ ಸಮಿತಿ ಅಧ್ಯಕ್ಷೆ  ನಿರ್ಮಲ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಮೇಶ ಅಚ್ರಪ್ಪಾಡಿ, ಯುವಕ ಮಂಡಲ ಮಾವಿನಕಟ್ಟೆ ಜಯಂತ,ಶಾಲಾ ಶಿಕ್ಷಕರು, ಪೋಷಕರು ಹಾಗೂ ಮಕ್ಕಳು ಹಾಜರಿದರು.

ಬಳಿಕ ಮಕ್ಕಳಿಂದ ಭಾಷಣ ದೇಶಭಕ್ತಿ ಗೀತೆ ಹಾಗೂ ನೃತ್ಯಕ್ಕೆ ಹೆಜ್ಜೆಹಾಕಿದರು. ಮಕ್ಕಳಿಂದ ಇಂಗ್ಲಿಷ್ ನಲ್ಲಿ ಕಾರ್ಯಕ್ರಮ ನಿರೂಪಣೆ, ಸ್ವಾಗತ ಹಾಗೂ ಧನ್ಯವಾದ ಮಾಡಿದರು.ಮಕ್ಕಳ ಇಂಗ್ಲಿಷ್ ಭಾಷಣ, ಸ್ವಾಗತ ಮಾಡುವ ರೀತಿ ನೋಡಿ ಮೆಚ್ಚುಗೆ ವ್ಯಕ್ತವಾಯಿತು. ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಠಾಣೆಯ ಸಿಬ್ಬಂದಿ ರೋಹಿತ್ ಹಾಜರಿದ್ದರು. ಇದೇ ಸಂದರ್ಭ ರೂ 3000 ಮೌಲ್ಯವನ್ನು 1 ನೇ ತರಗತಿಯ ಮಕ್ಕಳ ನಿರಖು ಠೇವಣಿ ನೀಡಿದರು.

 

Advertisement
/**/
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-06-2025 | ಕರಾವಳಿ ಜಿಲ್ಲೆಯಲ್ಲಿ ಮಳೆ ಏನಾಯ್ತು..? | ಜುಲೈ 6 ನಂತರ ಮಳೆ ಕಡಿಮೆ..?

ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ. ಇದರಿಂದ ಜುಲೈ ತಿಂಗಳ…

5 hours ago

ಮುಂಗಾರು ಮಳೆ ಸುದ್ದಿ | ಕೇರಳದಲ್ಲಿ ತೀವ್ರಗೊಳ್ಳಲಿದೆ ಮಳೆ | ದೆಹಲಿಯಲ್ಲೂ ಮಳೆ ಎಚ್ಚರಿಕೆ | ಹಿಮಾಚಲದಲ್ಲಿ 20 ಕ್ಕೂ ಹೆಚ್ಚು ಜೀವಹಾನಿ |

ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…

12 hours ago

ಆಷಾಢ ಶುಕ್ರವಾರ, ಈ ಸ್ಥಳದಲ್ಲಿ ಈ ರಾಶಿಯವರು ಯಾವುದಾದರೂ ದೇವಿಯ ದೇವಸ್ಥಾನದಲ್ಲಿ ಹಿಟ್ಟಿನ ದೀಪ ಹಚ್ಚಿಡಿ..

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

13 hours ago

ಹೊಸರುಚಿ | ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್

ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್ :   ಬೇಕಾಗುವ ಸಾಮಗ್ರಿಗಳು  ಮತ್ತು ಮಾಡುವ…

13 hours ago

ಪರಿಸರ ವಿಚಾರದಲ್ಲಿ ಸರ್ಕಾರದ ಬೇಜವಾಬ್ದಾರಿ..! ಇಲ್ಲಿದೆ ಅಭಿಪ್ರಾಯ..

ಪರಿಸರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಸರ್ಕಾರ ಬೇಜಾವಾಬ್ದಾರಿ ತೋರಿದೆ ಎಂದು ಲೇಖಕ ಅರವಿಂದ್‌…

20 hours ago

ಬೆಂಗಳೂರು-ಕಣ್ಣೂರು ರೈಲು ವಿಳಂಬ | ಸಕಾಲಿಕ ಸೇವೆಗೆ ಪ್ರಯಾಣಿಕರ ಒತ್ತಾಯ

ಕಣ್ಣೂರು-ಬೆಂಗಳೂರು ರೈಲು ತಡವಾಗಿ ಆಗಮಿಸುತ್ತಿದ್ದು ರೈಲು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣವೇ ಇಲಾಖೆ…

20 hours ago