Advertisement
ಸುದ್ದಿಗಳು

ಸ್ವಾತಂತ್ರೋತ್ಸವದಂದು ಗಮನಸೆಳೆದ “ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಚ್ರಪ್ಪಾಡಿ”

Share

ಗುತ್ತಿಗಾರು: ಸ್ವಾತಂತ್ರೋತ್ಸವದಂದು ಮತ್ತೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಚ್ರಪ್ಪಾಡಿ ಗಮನ ಸೆಳೆದಿದೆ. ಇಲ್ಲಿನ ಶಾಲಾ ಮಕ್ಕಳು ಇಂಗ್ಲಿಷ್ ನಲ್ಲಿಯೇ ಕಾರ್ಯಕ್ರಮ ನಿರೂಪಣೆ ಮಾಡಿ ಬಂದಿರುವವರೆಲ್ಲರ ಹುಬ್ಬೇರುವಂತೆ ಮಾಡಿದ್ದೂ ಅಲ್ಲದೆ ಶಾಲೆ ಮತ್ತೆ ಎಲ್ಲರ ಗಮನ ಸೆಳೆಯಿತು.

ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ  ಹರೀಶ ಕಡಪಳ ಧ್ವಜಾರೋಹಣ ಮಾಡಿ ಶುಭಹಾರೈಸಿದರು. ಈ ಸಂದರ್ಭ ದೇವಚಳ್ಳ ಗ್ರಾಮ ಪಂಚಾಯತ್ ಸದಸ್ಯ  ಪುಷ್ಪಕರ ಮಾವಿನಕಟ್ಟೆ, ಅಂಗನವಾಡಿ ಕಾರ್ಯಕರ್ತೆ  ಸುಂದರಿ, ತಾಯಂದಿರ ಸಮಿತಿ ಅಧ್ಯಕ್ಷೆ  ನಿರ್ಮಲ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಮೇಶ ಅಚ್ರಪ್ಪಾಡಿ, ಯುವಕ ಮಂಡಲ ಮಾವಿನಕಟ್ಟೆ ಜಯಂತ,ಶಾಲಾ ಶಿಕ್ಷಕರು, ಪೋಷಕರು ಹಾಗೂ ಮಕ್ಕಳು ಹಾಜರಿದರು.

ಬಳಿಕ ಮಕ್ಕಳಿಂದ ಭಾಷಣ ದೇಶಭಕ್ತಿ ಗೀತೆ ಹಾಗೂ ನೃತ್ಯಕ್ಕೆ ಹೆಜ್ಜೆಹಾಕಿದರು. ಮಕ್ಕಳಿಂದ ಇಂಗ್ಲಿಷ್ ನಲ್ಲಿ ಕಾರ್ಯಕ್ರಮ ನಿರೂಪಣೆ, ಸ್ವಾಗತ ಹಾಗೂ ಧನ್ಯವಾದ ಮಾಡಿದರು.ಮಕ್ಕಳ ಇಂಗ್ಲಿಷ್ ಭಾಷಣ, ಸ್ವಾಗತ ಮಾಡುವ ರೀತಿ ನೋಡಿ ಮೆಚ್ಚುಗೆ ವ್ಯಕ್ತವಾಯಿತು. ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಠಾಣೆಯ ಸಿಬ್ಬಂದಿ ರೋಹಿತ್ ಹಾಜರಿದ್ದರು. ಇದೇ ಸಂದರ್ಭ ರೂ 3000 ಮೌಲ್ಯವನ್ನು 1 ನೇ ತರಗತಿಯ ಮಕ್ಕಳ ನಿರಖು ಠೇವಣಿ ನೀಡಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

1 day ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

1 day ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

1 day ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

2 days ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

2 days ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

2 days ago