Advertisement
ಸುದ್ದಿಗಳು

ಸ್ವಾತಂತ್ರೋತ್ಸವದಂದು ಗಮನಸೆಳೆದ “ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಚ್ರಪ್ಪಾಡಿ”

Share

ಗುತ್ತಿಗಾರು: ಸ್ವಾತಂತ್ರೋತ್ಸವದಂದು ಮತ್ತೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಚ್ರಪ್ಪಾಡಿ ಗಮನ ಸೆಳೆದಿದೆ. ಇಲ್ಲಿನ ಶಾಲಾ ಮಕ್ಕಳು ಇಂಗ್ಲಿಷ್ ನಲ್ಲಿಯೇ ಕಾರ್ಯಕ್ರಮ ನಿರೂಪಣೆ ಮಾಡಿ ಬಂದಿರುವವರೆಲ್ಲರ ಹುಬ್ಬೇರುವಂತೆ ಮಾಡಿದ್ದೂ ಅಲ್ಲದೆ ಶಾಲೆ ಮತ್ತೆ ಎಲ್ಲರ ಗಮನ ಸೆಳೆಯಿತು.

Advertisement
Advertisement

ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ  ಹರೀಶ ಕಡಪಳ ಧ್ವಜಾರೋಹಣ ಮಾಡಿ ಶುಭಹಾರೈಸಿದರು. ಈ ಸಂದರ್ಭ ದೇವಚಳ್ಳ ಗ್ರಾಮ ಪಂಚಾಯತ್ ಸದಸ್ಯ  ಪುಷ್ಪಕರ ಮಾವಿನಕಟ್ಟೆ, ಅಂಗನವಾಡಿ ಕಾರ್ಯಕರ್ತೆ  ಸುಂದರಿ, ತಾಯಂದಿರ ಸಮಿತಿ ಅಧ್ಯಕ್ಷೆ  ನಿರ್ಮಲ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಮೇಶ ಅಚ್ರಪ್ಪಾಡಿ, ಯುವಕ ಮಂಡಲ ಮಾವಿನಕಟ್ಟೆ ಜಯಂತ,ಶಾಲಾ ಶಿಕ್ಷಕರು, ಪೋಷಕರು ಹಾಗೂ ಮಕ್ಕಳು ಹಾಜರಿದರು.

Advertisement

ಬಳಿಕ ಮಕ್ಕಳಿಂದ ಭಾಷಣ ದೇಶಭಕ್ತಿ ಗೀತೆ ಹಾಗೂ ನೃತ್ಯಕ್ಕೆ ಹೆಜ್ಜೆಹಾಕಿದರು. ಮಕ್ಕಳಿಂದ ಇಂಗ್ಲಿಷ್ ನಲ್ಲಿ ಕಾರ್ಯಕ್ರಮ ನಿರೂಪಣೆ, ಸ್ವಾಗತ ಹಾಗೂ ಧನ್ಯವಾದ ಮಾಡಿದರು.ಮಕ್ಕಳ ಇಂಗ್ಲಿಷ್ ಭಾಷಣ, ಸ್ವಾಗತ ಮಾಡುವ ರೀತಿ ನೋಡಿ ಮೆಚ್ಚುಗೆ ವ್ಯಕ್ತವಾಯಿತು. ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಠಾಣೆಯ ಸಿಬ್ಬಂದಿ ರೋಹಿತ್ ಹಾಜರಿದ್ದರು. ಇದೇ ಸಂದರ್ಭ ರೂ 3000 ಮೌಲ್ಯವನ್ನು 1 ನೇ ತರಗತಿಯ ಮಕ್ಕಳ ನಿರಖು ಠೇವಣಿ ನೀಡಿದರು.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯ | ರಾಜ್ಯದಲ್ಲಿ 70.03% ಮತದಾನ

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ(Loksabha Elections 2024) ತೆರೆ ಬಿದ್ದಿದೆ. ಇನ್ನು ಫಲಿತಾಂಶಕ್ಕಾಗಿ ಕಾಯೋದೊಂದೇ …

5 hours ago

ಕೊಕ್ಕೋ ಧಾರಣೆ ಇಳಿಕೆ | ವಾರದಲ್ಲಿ 100 ರೂಪಾಯಿ ಕುಸಿತ ಕಂಡ ಕೊಕ್ಕೋ ಧಾರಣೆ |

ಕೊಕ್ಕೋ ಧಾರಣೆ ವಾರದಲ್ಲಿ 100 ರೂಪಾಯಿ ಇಳಿಕೆಯಾಗಿದೆ.

13 hours ago

Karnataka Weather | 08-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |

ಮೇ 9 ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆ ಆರಂಭವಾಗುವ ಮುನ್ಸೂಚೆನೆ…

15 hours ago

ಛಾತಿ ಇಲ್ಲದ ನಾಗರಿಕರನ್ನು ರೂಪಿಸುತ್ತಿರುವ ಶಿಕ್ಷಣ

ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…

1 day ago

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌…

1 day ago

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

2 days ago