ಸುಳ್ಯ: ಕೆ ವಿ ಜಿ ಪಾಲಿಟೆಕ್ನಿಕ್ ಸುಳ್ಯ ಇದರ ವತಿಯಿಂದ ಸ್ವಾತಂತ್ರ್ಯೋತ್ಸವ ಮತ್ತು ರಕ್ಷಾ ಬಂಧನ ಉತ್ಸವವನ್ನು ಆಚರಿಸಲಾಯಿತು.
ಪ್ರಾಂಶುಪಾಲರಾದ ಬಾಲಕೃಷ್ಣ ಬೊಳ್ಳೂರು ದ್ವಜರೋಹಣಗದು ಮಾತನಾಡಿ ಇಂದು ನಮ್ಮ ರಾಷ್ಟಕ್ಕೆ ಸ್ವಾತಂತ್ರ್ಯ ಸಿಕ್ಕಿದ ಪವಿತ್ರ ದಿನ ಆ ಸ್ವಾತಂತ್ರ್ಯವನ್ನು ಕಾಪಾಡಿಕೊಳ್ಳುವದು ನಮ್ಮೆಲ್ಲರ ಕರ್ತವ್ಯ, ಹಾಗೂ ವಿಶೇಷವಾಗಿ ಇಂದು ರಕ್ಷಾ ಬಂಧನ ಉತ್ಸವದ ಸುದಿನ ನಾವೆಲ್ಲ ರಾಷ್ಟ್ರಿಯ ವಿಚಾರಧಾರೆಗಳನ್ನು ಮೈಗೂಡಿಸಿಕೊಂಡು ಪರಸ್ಪರ ರಕ್ಷೆಯನ್ನು ಕಟ್ಟೋಣ ಎಂದರು.
ಬಳಿಕ ಎಲ್ಲಾ ಉಪನ್ಯಾಸಕ ವೃಂದ, ಸಿಬ್ಬಂದಿ ವರ್ಗ, ರಾಷ್ಟ್ರಿಯ ಸೇವಾ ಯೋಜನೆಯ ಸದಸ್ಯರು, ಮತ್ತು ವಿದ್ಯಾರ್ಥಿ ಸಂಘದ ಸದಸ್ಯರು ಪರಸ್ಪರ ರಕ್ಷೆಯನ್ನು ಕಟ್ಟಿಕೊಳ್ಳುವುದರ ಮೂಲಕ ರಕ್ಷಾ ಬಂಧನ ಉತ್ಸವವನ್ನು ಆಚರಿಸಿದರು.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…