ಸುಳ್ಯ: ಕೆ ವಿ ಜಿ ಪಾಲಿಟೆಕ್ನಿಕ್ ಸುಳ್ಯ ಇದರ ವತಿಯಿಂದ ಸ್ವಾತಂತ್ರ್ಯೋತ್ಸವ ಮತ್ತು ರಕ್ಷಾ ಬಂಧನ ಉತ್ಸವವನ್ನು ಆಚರಿಸಲಾಯಿತು.
ಪ್ರಾಂಶುಪಾಲರಾದ ಬಾಲಕೃಷ್ಣ ಬೊಳ್ಳೂರು ದ್ವಜರೋಹಣಗದು ಮಾತನಾಡಿ ಇಂದು ನಮ್ಮ ರಾಷ್ಟಕ್ಕೆ ಸ್ವಾತಂತ್ರ್ಯ ಸಿಕ್ಕಿದ ಪವಿತ್ರ ದಿನ ಆ ಸ್ವಾತಂತ್ರ್ಯವನ್ನು ಕಾಪಾಡಿಕೊಳ್ಳುವದು ನಮ್ಮೆಲ್ಲರ ಕರ್ತವ್ಯ, ಹಾಗೂ ವಿಶೇಷವಾಗಿ ಇಂದು ರಕ್ಷಾ ಬಂಧನ ಉತ್ಸವದ ಸುದಿನ ನಾವೆಲ್ಲ ರಾಷ್ಟ್ರಿಯ ವಿಚಾರಧಾರೆಗಳನ್ನು ಮೈಗೂಡಿಸಿಕೊಂಡು ಪರಸ್ಪರ ರಕ್ಷೆಯನ್ನು ಕಟ್ಟೋಣ ಎಂದರು.
ಬಳಿಕ ಎಲ್ಲಾ ಉಪನ್ಯಾಸಕ ವೃಂದ, ಸಿಬ್ಬಂದಿ ವರ್ಗ, ರಾಷ್ಟ್ರಿಯ ಸೇವಾ ಯೋಜನೆಯ ಸದಸ್ಯರು, ಮತ್ತು ವಿದ್ಯಾರ್ಥಿ ಸಂಘದ ಸದಸ್ಯರು ಪರಸ್ಪರ ರಕ್ಷೆಯನ್ನು ಕಟ್ಟಿಕೊಳ್ಳುವುದರ ಮೂಲಕ ರಕ್ಷಾ ಬಂಧನ ಉತ್ಸವವನ್ನು ಆಚರಿಸಿದರು.
ಬೇಸಿಗೆ(summer) ಮತ್ತು ಬೆವರು(Sweating) ಒಂದು ಪರಿಪೂರ್ಣ ಸಮೀಕರಣವಾಗಿದೆ. ಬೇಸಿಗೆಯಲ್ಲಿ ಬೆವರುವುದು ಒಂದು ದೊಡ್ಡ…
ಗ್ಯಾರಂಟಿ(Guarantee) ಘೋಷಣೆ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ಇದೀಗ ಒಂದು ವರ್ಷ…
ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶ ಘೋಷಣೆಯಾದ…
ದೇಶದ ಮಹಾ ಸಮರ ಲೋಕಸಭೆ ಚುನಾವಣೆ ೨೦೨೪. ದೇಶದ ಜನತೆ ಬಹಳ ಕುತೂಹಲದಿಂದ…
ಮೇ 24ರಿಂದ ರಾಜ್ಯದಾದ್ಯಂತ ಮಳೆಯ ಪ್ರಮಾಣವೂ ಕಡಿಮೆಯಾಗುವ ಮುನ್ಸೂಚನೆ ಇದೆ. ಜೂನ್ ಮೊದಲ…
ಮಳೆಗಾಲದ ಆರಂಭದಲ್ಲಿ ಮೂಲಭೂತ ಸೇವೆ ಎಂದು ಇಂದು ಗ್ರಾಮೀಣ ಭಾಗದಲ್ಲೂ ಬಯಸುವ ವಿದ್ಯುತ್…