ಸುಳ್ಯ: ಕೆ ವಿ ಜಿ ಪಾಲಿಟೆಕ್ನಿಕ್ ಸುಳ್ಯ ಇದರ ವತಿಯಿಂದ ಸ್ವಾತಂತ್ರ್ಯೋತ್ಸವ ಮತ್ತು ರಕ್ಷಾ ಬಂಧನ ಉತ್ಸವವನ್ನು ಆಚರಿಸಲಾಯಿತು.
ಪ್ರಾಂಶುಪಾಲರಾದ ಬಾಲಕೃಷ್ಣ ಬೊಳ್ಳೂರು ದ್ವಜರೋಹಣಗದು ಮಾತನಾಡಿ ಇಂದು ನಮ್ಮ ರಾಷ್ಟಕ್ಕೆ ಸ್ವಾತಂತ್ರ್ಯ ಸಿಕ್ಕಿದ ಪವಿತ್ರ ದಿನ ಆ ಸ್ವಾತಂತ್ರ್ಯವನ್ನು ಕಾಪಾಡಿಕೊಳ್ಳುವದು ನಮ್ಮೆಲ್ಲರ ಕರ್ತವ್ಯ, ಹಾಗೂ ವಿಶೇಷವಾಗಿ ಇಂದು ರಕ್ಷಾ ಬಂಧನ ಉತ್ಸವದ ಸುದಿನ ನಾವೆಲ್ಲ ರಾಷ್ಟ್ರಿಯ ವಿಚಾರಧಾರೆಗಳನ್ನು ಮೈಗೂಡಿಸಿಕೊಂಡು ಪರಸ್ಪರ ರಕ್ಷೆಯನ್ನು ಕಟ್ಟೋಣ ಎಂದರು.
ಬಳಿಕ ಎಲ್ಲಾ ಉಪನ್ಯಾಸಕ ವೃಂದ, ಸಿಬ್ಬಂದಿ ವರ್ಗ, ರಾಷ್ಟ್ರಿಯ ಸೇವಾ ಯೋಜನೆಯ ಸದಸ್ಯರು, ಮತ್ತು ವಿದ್ಯಾರ್ಥಿ ಸಂಘದ ಸದಸ್ಯರು ಪರಸ್ಪರ ರಕ್ಷೆಯನ್ನು ಕಟ್ಟಿಕೊಳ್ಳುವುದರ ಮೂಲಕ ರಕ್ಷಾ ಬಂಧನ ಉತ್ಸವವನ್ನು ಆಚರಿಸಿದರು.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…