ಸುಳ್ಯ: ಕೆ ವಿ ಜಿ ಪಾಲಿಟೆಕ್ನಿಕ್ ಸುಳ್ಯ ಇದರ ವತಿಯಿಂದ ಸ್ವಾತಂತ್ರ್ಯೋತ್ಸವ ಮತ್ತು ರಕ್ಷಾ ಬಂಧನ ಉತ್ಸವವನ್ನು ಆಚರಿಸಲಾಯಿತು.
ಪ್ರಾಂಶುಪಾಲರಾದ ಬಾಲಕೃಷ್ಣ ಬೊಳ್ಳೂರು ದ್ವಜರೋಹಣಗದು ಮಾತನಾಡಿ ಇಂದು ನಮ್ಮ ರಾಷ್ಟಕ್ಕೆ ಸ್ವಾತಂತ್ರ್ಯ ಸಿಕ್ಕಿದ ಪವಿತ್ರ ದಿನ ಆ ಸ್ವಾತಂತ್ರ್ಯವನ್ನು ಕಾಪಾಡಿಕೊಳ್ಳುವದು ನಮ್ಮೆಲ್ಲರ ಕರ್ತವ್ಯ, ಹಾಗೂ ವಿಶೇಷವಾಗಿ ಇಂದು ರಕ್ಷಾ ಬಂಧನ ಉತ್ಸವದ ಸುದಿನ ನಾವೆಲ್ಲ ರಾಷ್ಟ್ರಿಯ ವಿಚಾರಧಾರೆಗಳನ್ನು ಮೈಗೂಡಿಸಿಕೊಂಡು ಪರಸ್ಪರ ರಕ್ಷೆಯನ್ನು ಕಟ್ಟೋಣ ಎಂದರು.
ಬಳಿಕ ಎಲ್ಲಾ ಉಪನ್ಯಾಸಕ ವೃಂದ, ಸಿಬ್ಬಂದಿ ವರ್ಗ, ರಾಷ್ಟ್ರಿಯ ಸೇವಾ ಯೋಜನೆಯ ಸದಸ್ಯರು, ಮತ್ತು ವಿದ್ಯಾರ್ಥಿ ಸಂಘದ ಸದಸ್ಯರು ಪರಸ್ಪರ ರಕ್ಷೆಯನ್ನು ಕಟ್ಟಿಕೊಳ್ಳುವುದರ ಮೂಲಕ ರಕ್ಷಾ ಬಂಧನ ಉತ್ಸವವನ್ನು ಆಚರಿಸಿದರು.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…