ಸುಳ್ಯ: ಕೆ ವಿ ಜಿ ಪಾಲಿಟೆಕ್ನಿಕ್ ಸುಳ್ಯ ಇದರ ವತಿಯಿಂದ ಸ್ವಾತಂತ್ರ್ಯೋತ್ಸವ ಮತ್ತು ರಕ್ಷಾ ಬಂಧನ ಉತ್ಸವವನ್ನು ಆಚರಿಸಲಾಯಿತು.
ಪ್ರಾಂಶುಪಾಲರಾದ ಬಾಲಕೃಷ್ಣ ಬೊಳ್ಳೂರು ದ್ವಜರೋಹಣಗದು ಮಾತನಾಡಿ ಇಂದು ನಮ್ಮ ರಾಷ್ಟಕ್ಕೆ ಸ್ವಾತಂತ್ರ್ಯ ಸಿಕ್ಕಿದ ಪವಿತ್ರ ದಿನ ಆ ಸ್ವಾತಂತ್ರ್ಯವನ್ನು ಕಾಪಾಡಿಕೊಳ್ಳುವದು ನಮ್ಮೆಲ್ಲರ ಕರ್ತವ್ಯ, ಹಾಗೂ ವಿಶೇಷವಾಗಿ ಇಂದು ರಕ್ಷಾ ಬಂಧನ ಉತ್ಸವದ ಸುದಿನ ನಾವೆಲ್ಲ ರಾಷ್ಟ್ರಿಯ ವಿಚಾರಧಾರೆಗಳನ್ನು ಮೈಗೂಡಿಸಿಕೊಂಡು ಪರಸ್ಪರ ರಕ್ಷೆಯನ್ನು ಕಟ್ಟೋಣ ಎಂದರು.
ಬಳಿಕ ಎಲ್ಲಾ ಉಪನ್ಯಾಸಕ ವೃಂದ, ಸಿಬ್ಬಂದಿ ವರ್ಗ, ರಾಷ್ಟ್ರಿಯ ಸೇವಾ ಯೋಜನೆಯ ಸದಸ್ಯರು, ಮತ್ತು ವಿದ್ಯಾರ್ಥಿ ಸಂಘದ ಸದಸ್ಯರು ಪರಸ್ಪರ ರಕ್ಷೆಯನ್ನು ಕಟ್ಟಿಕೊಳ್ಳುವುದರ ಮೂಲಕ ರಕ್ಷಾ ಬಂಧನ ಉತ್ಸವವನ್ನು ಆಚರಿಸಿದರು.
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…