ಸುಳ್ಯ: ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಸುಳ್ಯದ ಇಬ್ಬನಿ ಸಂಘಟನೆ ಹೊರತಂದ ‘ಸ್ವಾತಂತ್ರ್ಯ ಪ್ರಭೆ’ ವಿಶೇಷ ಸಂಚಿಕೆಯ ಬಿಡುಗಡೆ ಕಾರ್ಯಕ್ರಮ ಗಾಂಧಿನಗರ ಇಬ್ಬನಿ ಕಚೇರಿಯಲ್ಲಿ ನಡೆಯಿತು. ಪತ್ರಕರ್ತ ಗಂಗಾಧರ ಕಲ್ಲಪಳ್ಳಿ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಿದರು.
ಇಬ್ಬನಿ ಸಂಘಟನೆಯ ಅಧ್ಯಕ್ಷ ಖಾದರ್ ಜಟ್ಟಿಪಳ್ಳ ಅಧ್ಯಕ್ಷತೆ ವಹಿಸಿದ್ದರು. ಇಬ್ಬನಿಯ ಮಾರ್ಗದರ್ಶಕ ರಶೀದ್ ಜಟ್ಟಿಪಳ್ಳ, ಗ್ರೀನ್ ಬಾಯ್ಸ್ ಅಧ್ಯಕ್ಷ ಶಿಯಾಬ್ ಶಾ, ಇಬ್ಬನಿ ಜೊತೆ ಕಾರ್ಯದರ್ಶಿ ಶಾನವಾಝ್, ಖಜಾಂಜಿ ಆಬು ತಾಹಿರ್ ಮತ್ತಿತರರು ಉಪಸ್ಥಿತರಿದ್ದರು.
ರಶೀದ್ ಜಟ್ಟಿಪಳ್ಳ ಸ್ವಾಗತಿಸಿ, ಪ್ರಸ್ತಾವನೆಗೈದರು.
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…
ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…
ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…
ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…
ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…
ಜುಲೈ ಮೊದಲ ವಾರದ ಉತ್ತಮ ಮಳೆಯಿಂದ ದೇಶದ ಮಳೆ ಕೊರತೆ 12%ಕ್ಕೆ ಇಳಿದಿದೆ.…