ಸುಳ್ಯ: ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಸುಳ್ಯದ ಇಬ್ಬನಿ ಸಂಘಟನೆ ಹೊರತಂದ ‘ಸ್ವಾತಂತ್ರ್ಯ ಪ್ರಭೆ’ ವಿಶೇಷ ಸಂಚಿಕೆಯ ಬಿಡುಗಡೆ ಕಾರ್ಯಕ್ರಮ ಗಾಂಧಿನಗರ ಇಬ್ಬನಿ ಕಚೇರಿಯಲ್ಲಿ ನಡೆಯಿತು. ಪತ್ರಕರ್ತ ಗಂಗಾಧರ ಕಲ್ಲಪಳ್ಳಿ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಿದರು.
ಇಬ್ಬನಿ ಸಂಘಟನೆಯ ಅಧ್ಯಕ್ಷ ಖಾದರ್ ಜಟ್ಟಿಪಳ್ಳ ಅಧ್ಯಕ್ಷತೆ ವಹಿಸಿದ್ದರು. ಇಬ್ಬನಿಯ ಮಾರ್ಗದರ್ಶಕ ರಶೀದ್ ಜಟ್ಟಿಪಳ್ಳ, ಗ್ರೀನ್ ಬಾಯ್ಸ್ ಅಧ್ಯಕ್ಷ ಶಿಯಾಬ್ ಶಾ, ಇಬ್ಬನಿ ಜೊತೆ ಕಾರ್ಯದರ್ಶಿ ಶಾನವಾಝ್, ಖಜಾಂಜಿ ಆಬು ತಾಹಿರ್ ಮತ್ತಿತರರು ಉಪಸ್ಥಿತರಿದ್ದರು.
ರಶೀದ್ ಜಟ್ಟಿಪಳ್ಳ ಸ್ವಾಗತಿಸಿ, ಪ್ರಸ್ತಾವನೆಗೈದರು.
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…