ಸುಳ್ಯ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದಿಂದ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮಹಿಳೆಯರ ಪಾತ್ರ ಕುರಿತು ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಏರ್ಪಡಿಸಲಾಗಿತ್ತು.
ವಿದ್ಯಾರ್ಥಿಗಳಲ್ಲಿ ಭಾಷಣ ಮಾಡುವ ಕೌಶಲ್ಯವನ್ನು ಬೆಳೆಸುವ ಉದ್ದೇಶದಿಂದ ಸ್ಪರ್ಧೆ ಏರ್ಪಡಿಸಲಾಗಿತ್ತು. ಕಾಲೇಜಿನ ಪ್ರಾಂಶುಪಾಲ ಡಾ. ಅಚ್ಚುತ ಪೂಜಾರಿ. ಕೆ. ಉದ್ಘಾಟಿಸಿದರು. ರಾಜ್ಯಶಾಸ್ತ್ರದ ಉಪನ್ಯಾಸಕಿ ಡಾ. ಜಯಶ್ರೀ ಕೆ. ಉಪಸ್ಥಿತರಿದ್ದರು. ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ. ಶಿವಾನಂದ. ಜಿ ಸ್ವಾಗತಿಸಿ, ವಿದ್ಯಾರ್ಥಿನಿ ರಶ್ಮಿತಾ ವಂದಿಸಿದರು. ವಿದ್ಯಾರ್ಥಿ ಶಿವರಾಮ್ ನಿರೂಪಿಸಿದರು. ಬೇಬಿ ಕೆ ಹಾಗೂ ಸೌಮ್ಯ ಪ್ರಾರ್ಥನೆ ಹಾಡಿದರು.
ಭಾಷಣ ಸ್ಪರ್ಧೆಗೆ ಉಪನ್ಯಾಸಕಿಯರಾದ ರಶ್ಮಿ ಕೆ, ದಿವ್ಯ ಕೆ ಹಾಗೂ ಜಯಶ್ರೀ ತೀರ್ಪುಗಾರಾಗಿ ಸಹಕರಿಸಿದರು.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…
16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ ಯೋಗೇಶ್ ತೋರಿಸಿಕೊಟ್ಟಿದ್ದಾರೆ.…
ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…