ಸುಳ್ಯ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದಿಂದ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮಹಿಳೆಯರ ಪಾತ್ರ ಕುರಿತು ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಏರ್ಪಡಿಸಲಾಗಿತ್ತು.
ವಿದ್ಯಾರ್ಥಿಗಳಲ್ಲಿ ಭಾಷಣ ಮಾಡುವ ಕೌಶಲ್ಯವನ್ನು ಬೆಳೆಸುವ ಉದ್ದೇಶದಿಂದ ಸ್ಪರ್ಧೆ ಏರ್ಪಡಿಸಲಾಗಿತ್ತು. ಕಾಲೇಜಿನ ಪ್ರಾಂಶುಪಾಲ ಡಾ. ಅಚ್ಚುತ ಪೂಜಾರಿ. ಕೆ. ಉದ್ಘಾಟಿಸಿದರು. ರಾಜ್ಯಶಾಸ್ತ್ರದ ಉಪನ್ಯಾಸಕಿ ಡಾ. ಜಯಶ್ರೀ ಕೆ. ಉಪಸ್ಥಿತರಿದ್ದರು. ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ. ಶಿವಾನಂದ. ಜಿ ಸ್ವಾಗತಿಸಿ, ವಿದ್ಯಾರ್ಥಿನಿ ರಶ್ಮಿತಾ ವಂದಿಸಿದರು. ವಿದ್ಯಾರ್ಥಿ ಶಿವರಾಮ್ ನಿರೂಪಿಸಿದರು. ಬೇಬಿ ಕೆ ಹಾಗೂ ಸೌಮ್ಯ ಪ್ರಾರ್ಥನೆ ಹಾಡಿದರು.
ಭಾಷಣ ಸ್ಪರ್ಧೆಗೆ ಉಪನ್ಯಾಸಕಿಯರಾದ ರಶ್ಮಿ ಕೆ, ದಿವ್ಯ ಕೆ ಹಾಗೂ ಜಯಶ್ರೀ ತೀರ್ಪುಗಾರಾಗಿ ಸಹಕರಿಸಿದರು.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…