Advertisement
ಸುದ್ದಿಗಳು

ಸ್.ವೈ.ಎಸ್, ಎಸ್ಸೆಸ್ಸೆಫ್ ಗಾಂಧಿನಗರ ಶಾಖೆಯ ವತಿಯಿಂದ ಮಾಸಿಕ ಮಹ್ಳರತುಲ್ ಬದ್ರಿಯಾ ಮಜ್ಲಿಸ್

Share

ಸುಳ್ಯ: ಎಸ್.ವೈ.ಎಸ್, ಎಸ್ಸೆಸ್ಸೆಫ್ ಗಾಂಧಿನಗರ ಶಾಖೆಯ ವತಿಯಿಂದ ಮಾಸಿಕ ಮಹ್ಳರತುಲ್ ಬದ್ರಿಯಾ ಮಜ್ಲಿಸ್ ಹಾಗೂ ಶೈಖುನಾ ಶರಫುಲ್ ಉಲಮಾ ಉಸ್ತಾದರ ಅನುಸ್ಮರಣೆ ಸಂಗಮ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಆಧ್ಯಾತ್ಮಿಕ ಮಜ್ಲಿಸ್ ನಲ್ಲಿ ಹಾಜಿ ಅಬ್ದುಲ್ ಖಾದರ್ ಕಲ್ಲಪಳ್ಳಿ ರವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು.

Advertisement
Advertisement
Advertisement
Advertisement

ಈ ಸಂದರ್ಭ ಝೈನುಲ್ ಆಬಿದೀನ್ ತಂಗಲ್ ಜಯನಗರ ದುಆ ನೆರವೇರಿಸಿದರು. ಶೌಕತ್ ಅಲಿ ಅಮಾನಿ ಅನುಸ್ಮರಣಾ ಭಾಷಣ ಮಾಡಿದರು. ಅನ್ಸಾರಿಯ ಮಹಿಳಾ ಶರೀಅತ್ ಕಾಲೇಜ್ ಗೆ ದುಡಿದ ಅಬ್ದುಲ್ ಖಾದರ್ ಹಾಜಿ ಕಲ್ಲಪಳ್ಳಿ ಅವರನ್ನು ಸನ್ಮಾನಿಸಲಾಯಿತು. ಹಾಜಿ ಅಬ್ದುಲ್ಲಾ ಸಖಾಫಿ ಪಾರೆ ,ಅಬ್ದುಲ್ ಖಾದರ್ ಮುಸ್ಲಿಯಾರ್, ಹಸೈನಾರ್ ಮದನಿ ಕುಂಜಿಲ ಹಸೈನಾರ್ ಅಮಾನಿ, ಸಿದ್ದಿಕ್ ಕಟ್ಟೆಕಾರ್, ನೌಶಾದ್ ಕೆರೆಮೂಲೆ ,ಹಾಜಿ ಐ ಇಸ್ಮಾಯಿಲ್ ಬಿಕಾಂ, ಹಮೀದ್ ಬೀಜ ಕೊಚ್ಚಿ ,ಹಾಜಿ ಉಮ್ಮರ್ ಮೆಟ್ರೋ ಪ್ಯಾಲೇಸ್, ಹಾಜಿ ಅಬ್ದುಲ್ ಖಾದರ್ ಕಲ್ಲಪಳ್ಳಿ ,ಅಬ್ದುಲ್ ಕಾದರ್ ಫ್ಯಾನ್ಸಿ ,ಲತೀಫ್ ಹರ್ಲಡ್ಕ, ಹನೀಫಾ ಬಿ ಎಂ ,ಅಬ್ದುಲ್ ರಹಿಮಾನ್ ಮೊಗರ್ಪಣೆ ,ಅಬೂಬಕ್ಕರ್ ಎಸ್ಪಿ, ಜಮಾಲುದ್ದೀನ್ ಗುರುಂಪು ,ಹಾಜಿ ಅಬ್ದುಲ್ ಖಾದರ್ ಎಂಟಿ ,ಶಾಕಿರ್ ಮೊಗರ್ಪಣೆ ,ಬಶೀರ್ ಕಲ್ಲುಮುಟ್ಲು, ಆರೀಫ್ ಬುಶ್ರಾ, ಅಬೂಬಕ್ಕರ್ ಜಟ್ಟಿಪಳ್ಳ , ಮಹಮ್ಮದ್ ಸಿಎ, ಸಾಧಿಕ್ ಪಿಜಿ ,ಅಬೂಬಕ್ಕರ್ ವೈಟ್, ಅಬ್ದುಲ್ ನಾಪಿ ,ಬಶೀರ್ ಕೆಪಿ, ರಜಾಕ್ ನಾವೂರು, ಎಸ್ ವೈಎಸ್ ಹಾಗೂ ಎಸ್ಎಸ್ಎಫ್ ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾವತೀರ ಯಾನ ತಂಡದ ಸಂದರ್ಶನ

https://youtu.be/uK6DXLGXQiE?si=aXESe-CGSVVHt_WS

19 hours ago

ವಳಲಂಬೆ ಜಾತ್ರೆ

https://youtu.be/2vEOlELtngk?si=R4B-hMjIJ5r31QyR

19 hours ago

ಕೆರೆ ಹೂಳೆತ್ತುವುದು ಹೇಗೆ..?

https://youtu.be/FKM2Jn1HjEc?si=T2YSl4_nprQpPxpC

19 hours ago

ಕೆಡ್ಡಸ ಆಚರಣೆ

https://youtu.be/ZZWXmIzNq_w?si=wYO-bayB741n62ON

19 hours ago

ಕುಂಭಮೇಳ | ಪ್ರಯಾಗದೆಡೆಗೆ ಸೆಳೆದ ಅದ್ಭುತ ಶಕ್ತಿ ಯಾವುದು..? |

ಕುಂಭಮೇಳಕ್ಕೆ ತೆರಳಿದ ಅನುಭವ ಹಾಗೂ ಅಲ್ಲಿನ ಅನುಭವಗಳ ಬಗ್ಗೆ ಕೃಷಿಕ ಟಿ ಆರ್‌…

19 hours ago