ಸುಳ್ಯ: ಎಸ್.ವೈ.ಎಸ್, ಎಸ್ಸೆಸ್ಸೆಫ್ ಗಾಂಧಿನಗರ ಶಾಖೆಯ ವತಿಯಿಂದ ಮಾಸಿಕ ಮಹ್ಳರತುಲ್ ಬದ್ರಿಯಾ ಮಜ್ಲಿಸ್ ಹಾಗೂ ಶೈಖುನಾ ಶರಫುಲ್ ಉಲಮಾ ಉಸ್ತಾದರ ಅನುಸ್ಮರಣೆ ಸಂಗಮ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಆಧ್ಯಾತ್ಮಿಕ ಮಜ್ಲಿಸ್ ನಲ್ಲಿ ಹಾಜಿ ಅಬ್ದುಲ್ ಖಾದರ್ ಕಲ್ಲಪಳ್ಳಿ ರವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು.
ಈ ಸಂದರ್ಭ ಝೈನುಲ್ ಆಬಿದೀನ್ ತಂಗಲ್ ಜಯನಗರ ದುಆ ನೆರವೇರಿಸಿದರು. ಶೌಕತ್ ಅಲಿ ಅಮಾನಿ ಅನುಸ್ಮರಣಾ ಭಾಷಣ ಮಾಡಿದರು. ಅನ್ಸಾರಿಯ ಮಹಿಳಾ ಶರೀಅತ್ ಕಾಲೇಜ್ ಗೆ ದುಡಿದ ಅಬ್ದುಲ್ ಖಾದರ್ ಹಾಜಿ ಕಲ್ಲಪಳ್ಳಿ ಅವರನ್ನು ಸನ್ಮಾನಿಸಲಾಯಿತು. ಹಾಜಿ ಅಬ್ದುಲ್ಲಾ ಸಖಾಫಿ ಪಾರೆ ,ಅಬ್ದುಲ್ ಖಾದರ್ ಮುಸ್ಲಿಯಾರ್, ಹಸೈನಾರ್ ಮದನಿ ಕುಂಜಿಲ ಹಸೈನಾರ್ ಅಮಾನಿ, ಸಿದ್ದಿಕ್ ಕಟ್ಟೆಕಾರ್, ನೌಶಾದ್ ಕೆರೆಮೂಲೆ ,ಹಾಜಿ ಐ ಇಸ್ಮಾಯಿಲ್ ಬಿಕಾಂ, ಹಮೀದ್ ಬೀಜ ಕೊಚ್ಚಿ ,ಹಾಜಿ ಉಮ್ಮರ್ ಮೆಟ್ರೋ ಪ್ಯಾಲೇಸ್, ಹಾಜಿ ಅಬ್ದುಲ್ ಖಾದರ್ ಕಲ್ಲಪಳ್ಳಿ ,ಅಬ್ದುಲ್ ಕಾದರ್ ಫ್ಯಾನ್ಸಿ ,ಲತೀಫ್ ಹರ್ಲಡ್ಕ, ಹನೀಫಾ ಬಿ ಎಂ ,ಅಬ್ದುಲ್ ರಹಿಮಾನ್ ಮೊಗರ್ಪಣೆ ,ಅಬೂಬಕ್ಕರ್ ಎಸ್ಪಿ, ಜಮಾಲುದ್ದೀನ್ ಗುರುಂಪು ,ಹಾಜಿ ಅಬ್ದುಲ್ ಖಾದರ್ ಎಂಟಿ ,ಶಾಕಿರ್ ಮೊಗರ್ಪಣೆ ,ಬಶೀರ್ ಕಲ್ಲುಮುಟ್ಲು, ಆರೀಫ್ ಬುಶ್ರಾ, ಅಬೂಬಕ್ಕರ್ ಜಟ್ಟಿಪಳ್ಳ , ಮಹಮ್ಮದ್ ಸಿಎ, ಸಾಧಿಕ್ ಪಿಜಿ ,ಅಬೂಬಕ್ಕರ್ ವೈಟ್, ಅಬ್ದುಲ್ ನಾಪಿ ,ಬಶೀರ್ ಕೆಪಿ, ರಜಾಕ್ ನಾವೂರು, ಎಸ್ ವೈಎಸ್ ಹಾಗೂ ಎಸ್ಎಸ್ಎಫ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…
ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…
ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…