ಸುಳ್ಯ: ಗೂನಡ್ಕ,ಕರ್ನಾಟಕದ ಹಜ್ಜ್ ಸಚಿವರಾದ ಮಾನ್ಯ ಝಮೀರ್ ಅಹ್ಮದ್ ಖಾನ್ ಅವರು ಕೊಡುಗೆಯಾಗಿ ನೀಡಿದ ಕೋಟಾದಡಿ ಈ ವರ್ಷ ಹಜ್ಜ್ ಯಾತ್ರೆಗೆ ತೆರಳುತ್ತಿರುವ ಪೇರಡ್ಕ ಖತೀಬ್,ಅಶ್ರಫ್ ಫೈಝಿ ಸುಂಕದಕಟ್ಟೆ, ಸದರ್ ಮುಅಲ್ಲಿಂ ಝಕರಿಯಾ ದಾರಿಮಿ ಅರ್ಕಾನ, ಹಾಗೂ ಆರಂತೋಡು ಖತೀಬರಾದ ಇಸಾಕ್ ಭಾಖವಿ ಉಸ್ತಾದ್ ರವರನ್ನು ಗೂನಡ್ಕ ಶಾಖಾ SKSSF ವತಿಯಿಂದ ಶಾಲು ಹೊದೆಸಿ ಸನ್ಮಾನಿಸಿ ಬೀಳ್ಕೊಡಲಾಯಿತು.
ಪೇರಡ್ಕ ಮಸೀದಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಯ್ಯದ್ NPM ಝೈನುಲ್ ಆಬಿದೀನ್ ತಂಙಳ್ ದುಗಲಡ್ಕ,ಉಸ್ತಾದರಿಗೆ ಸಾಲು ಹೊದೆಸಿ ಸನ್ಮಾನಿಸಿ ಬೀಳ್ಕೊಟ್ಟರು,
ಈ ಕೊಡುಗೆಯನ್ನು ನೀಡಿದ ಮಾನ್ಯ ಸಚಿವರಿಗೆ ಹಾಗೂ ಉಚಿತ ಹಜ್ಜ್ ಯಾತ್ರೆ ಪೇರಡ್ಕದ ಉಸ್ತಾದ್ ರವರಿಗೆ ಸಿಗುವಂತಾಗಳು ಶ್ರಮಿಸಿದ ಟಿ, ಎಂ,ಶಾಹಿದ್ ರವರಿಗೆ ತಂಙಳ್ ಅಭಿನಂದಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪೇರಡ್ಕ ಜಮಾಅತ್ ಅಧ್ಯಕ್ಷರಾದ ಟಿ. ಈ.ಆರೀಫ್ ತೆಕ್ಕಿಲ್,ಮಾಜಿ ಅಧ್ಯಕ್ಷರಾದ ಇಬ್ರಾಹಿಂ ಕರಾವಳಿ,
ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷರಾದ ಟಿ. ಎಂ.ಶಾಹಿದ್ ,ಕಾರ್ಯದರ್ಶಿ ಅಶ್ರಫ್ ಗುಂಡಿ,ಪೇರಡ್ಕ ಜಮಾಅತ್ ಕಾರ್ಯದರ್ಶಿ ಪಿ.ಕೆ.ಉಮ್ಮರ್, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಿ ಕೆ.ಹಮೀದ್, ರಿಸರ್ವ್ ಪೊಲೀಸ್ ASI ಜಾಫರ್ ಸಾದಿಕ್, ದ ಕ ಜಿಲ್ಲಾ ವಿಖಾಯ ಉಪಾಧ್ಯಕ್ಷರಾದ ತಾಜುದ್ದೀನ್ ಟರ್ಲಿ,ಅಬ್ದುಲ್ ಕಾದರ್ ಮೊಟ್ಟೆ0ಗಾರ್,ಬಾಬಾ ಹಾಜಿ ರಜಾಕ್ ಹಾಜಿ ,ಹಕೀ0 ದರ್ಕಸ್,ಜಾವೇದ್ ತೆಕ್ಕಿಲ್,ಝುಬೈರ್ ಪಾಂಡಿ ಉಪಸ್ಥಿತರಿದ್ದರು.
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…