Advertisement
ನಮ್ಮೂರ ಸುದ್ದಿ

ಹಜ್ಜ್ ಯಾತ್ರಾರ್ಥಿಗಳಿಗೆ ಬೀಳ್ಕೊಡುಗೆ

Share

ಸುಳ್ಯ: ಗೂನಡ್ಕ,ಕರ್ನಾಟಕದ ಹಜ್ಜ್ ಸಚಿವರಾದ ಮಾನ್ಯ ಝಮೀರ್ ಅಹ್ಮದ್ ಖಾನ್ ಅವರು ಕೊಡುಗೆಯಾಗಿ ನೀಡಿದ ಕೋಟಾದಡಿ ಈ ವರ್ಷ ಹಜ್ಜ್ ಯಾತ್ರೆಗೆ ತೆರಳುತ್ತಿರುವ ಪೇರಡ್ಕ ಖತೀಬ್,ಅಶ್ರಫ್ ಫೈಝಿ ಸುಂಕದಕಟ್ಟೆ, ಸದರ್ ಮುಅಲ್ಲಿಂ ಝಕರಿಯಾ ದಾರಿಮಿ ಅರ್ಕಾನ, ಹಾಗೂ ಆರಂತೋಡು ಖತೀಬರಾದ ಇಸಾಕ್ ಭಾಖವಿ ಉಸ್ತಾದ್ ರವರನ್ನು ಗೂನಡ್ಕ ಶಾಖಾ SKSSF ವತಿಯಿಂದ ಶಾಲು ಹೊದೆಸಿ ಸನ್ಮಾನಿಸಿ ಬೀಳ್ಕೊಡಲಾಯಿತು.

ಪೇರಡ್ಕ ಮಸೀದಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಯ್ಯದ್ NPM ಝೈನುಲ್ ಆಬಿದೀನ್ ತಂಙಳ್ ದುಗಲಡ್ಕ,ಉಸ್ತಾದರಿಗೆ ಸಾಲು ಹೊದೆಸಿ ಸನ್ಮಾನಿಸಿ ಬೀಳ್ಕೊಟ್ಟರು,
ಈ ಕೊಡುಗೆಯನ್ನು ನೀಡಿದ ಮಾನ್ಯ ಸಚಿವರಿಗೆ ಹಾಗೂ ಉಚಿತ ಹಜ್ಜ್ ಯಾತ್ರೆ ಪೇರಡ್ಕದ ಉಸ್ತಾದ್ ರವರಿಗೆ ಸಿಗುವಂತಾಗಳು ಶ್ರಮಿಸಿದ ಟಿ, ಎಂ,ಶಾಹಿದ್ ರವರಿಗೆ ತಂಙಳ್ ಅಭಿನಂದಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪೇರಡ್ಕ ಜಮಾಅತ್ ಅಧ್ಯಕ್ಷರಾದ ಟಿ. ಈ.ಆರೀಫ್ ತೆಕ್ಕಿಲ್,ಮಾಜಿ ಅಧ್ಯಕ್ಷರಾದ ಇಬ್ರಾಹಿಂ ಕರಾವಳಿ,
ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷರಾದ ಟಿ. ಎಂ.ಶಾಹಿದ್ ,ಕಾರ್ಯದರ್ಶಿ ಅಶ್ರಫ್ ಗುಂಡಿ,ಪೇರಡ್ಕ ಜಮಾಅತ್ ಕಾರ್ಯದರ್ಶಿ ಪಿ.ಕೆ.ಉಮ್ಮರ್, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಿ ಕೆ.ಹಮೀದ್, ರಿಸರ್ವ್ ಪೊಲೀಸ್ ASI ಜಾಫರ್ ಸಾದಿಕ್,  ದ ಕ ಜಿಲ್ಲಾ ವಿಖಾಯ ಉಪಾಧ್ಯಕ್ಷರಾದ ತಾಜುದ್ದೀನ್ ಟರ್ಲಿ,ಅಬ್ದುಲ್ ಕಾದರ್ ಮೊಟ್ಟೆ0ಗಾರ್,ಬಾಬಾ ಹಾಜಿ ರಜಾಕ್ ಹಾಜಿ ,ಹಕೀ0 ದರ್ಕಸ್,ಜಾವೇದ್ ತೆಕ್ಕಿಲ್,ಝುಬೈರ್ ಪಾಂಡಿ ಉಪಸ್ಥಿತರಿದ್ದರು.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?

ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…

26 minutes ago

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ; ರಾಸಾಯನಿಕ ಮಿಶ್ರಣವೇ ಅಪಾಯ – ಎಸ್.ಆರ್. ಸತೀಶ್ಚಂದ್ರ

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…

1 hour ago

ಹವಾಮಾನ ವರದಿ | 04-07-2026 | ಜುಲೈ 10ರ ಬಳಿಕ ಕರ್ನಾಟಕದಲ್ಲಿ ಮುಂಗಾರು ದುರ್ಬಲ..? ಕರಾವಳಿ-ಮಲೆನಾಡಿನಲ್ಲಿ ಮಳೆ ಇಳಿಕೆಗೆ ಮುನ್ಸೂಚನೆ

ಜುಲೈ 10ರ ಬಳಿಕ ರಾಜ್ಯದಲ್ಲಿ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

2 hours ago

2026ರಲ್ಲಿ ಜಗತ್ತಿನ ಅಂತ್ಯವೇ..? 1960ರ ‘ಡೂಮ್ಸ್‌ಡೇ’ ಅಧ್ಯಯನದ ನಿಜಾಂಶ ಏನು..?

1960ರ ವಿಜ್ಞಾನ ಲೇಖನವು 2026ರಲ್ಲಿ ಜಗತ್ತು ಅಂತ್ಯವಾಗುತ್ತದೆ ಎಂದು ಹೇಳಿಲ್ಲ. ಅದು ಕೇವಲ…

2 hours ago

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂಕುಸಿತ ಎಚ್ಚರಿಕೆ: ಸಾರ್ವಜನಿಕರು ಎಚ್ಚರ ವಹಿಸಲು ಸೂಚನೆ

ಜುಲೈ 5ರಿಂದ 9ರವರೆಗೆ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ.…

19 hours ago