ಹತ್ತಿರ ಬಂತು ಮುಂಗಾರು ಮಳೆ | ಕೇರಳದ ವಿವಿದೆಡೆ ಮಳೆ – ಜೊತೆಜೊತೆಯಲಿ ಸುಳಿಗಾಳಿ…!

May 30, 2020
10:54 AM

ಮಂಗಳೂರು: ಮುಂಗಾರು ಮಳೆ ಹತ್ತಿರವಾಯಿತು. ಕೇರಳದಲ್ಲಿ  ಮಳೆ ಆರಂಭವಾಗಿದೆ. ಅರಬೀಸಮುದ್ರದಲ್ಲಿ ಸುಳಿಗಾಳಿ ಕಂಡುಬಂದಿದೆ. ಇದರ ಜೊತೆಗೇ ಮುಂಗಾರು ಮಳೆಯೂ ಹತ್ತಿರವಾಗಿದೆ. ಸುಳಿಗಾಳಿ ಅಥವಾ ವಾಯುಭಾರ ಕುಸಿತದ ಕಾರಣದಿಂದ ಕರಾವಳಿ ಮಾತ್ರವಲ್ಲ ಒಳನಾಡಿನಲ್ಲೂ ಉತ್ತಮ ಮಳೆಯ ನಿರೀಕ್ಷೆ ಇದೆ. ಹೀಗಾಗಿ ಮುಂದಿನನ 4 ದಿನಗಳ ಒಳಗಾಗಿ ಅಧಿಕೃತ ಮಳೆಗಾಲ…

ಈಗಾಗಲೇ ಅಂಡಮಾನ್ ಪ್ರದೇಶದಲ್ಲಿ  ಮಳೆ ಕಂಡುಬಂದಿದೆ. ಒಂದೆರಡು ದಿನಗಳಲ್ಲಿ  ಕೇರಳ ಪ್ರವೇಶ ಮಾಡುವ ಮಳೆ ವಾರದೊಳಗೆ ರಾಜ್ಯಕ್ಕೂ ಮಳೆ ಪ್ರವೇಶ ಆಗಬಹುದು. ನಿರೀಕ್ಷೆಗೂ ಮೊದಲೇ ಮಳೆಗಾಲ ಈ ಬಾರಿ ಆರಂಭವಾಗಲಿದೆ.  ಮೇ 31ರ ನಂತರ ಉತ್ತರ ಒಳನಾಡಿನ ಹಲವೆಡೆ ಸಾಧಾರಣ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲೂ ಮೇಲ್ಮೈ ಸುಳಿಗಾಳಿಯಿಂದಾಗಿ ಆಂಧ್ರದಿಂದ ತಮಿಳುನಾಡಿನ ವರೆಗೆ ಮಳೆ  ಬರಲಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ
ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ
ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ
August 3, 2026
10:24 PM
by: ದ ರೂರಲ್ ಮಿರರ್.ಕಾಂ
ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror