ಹತ್ತಿರ ಬಂತು ಮುಂಗಾರು ಮಳೆ | ಕೇರಳದ ವಿವಿದೆಡೆ ಮಳೆ – ಜೊತೆಜೊತೆಯಲಿ ಸುಳಿಗಾಳಿ…!

May 30, 2020
10:54 AM

ಮಂಗಳೂರು: ಮುಂಗಾರು ಮಳೆ ಹತ್ತಿರವಾಯಿತು. ಕೇರಳದಲ್ಲಿ  ಮಳೆ ಆರಂಭವಾಗಿದೆ. ಅರಬೀಸಮುದ್ರದಲ್ಲಿ ಸುಳಿಗಾಳಿ ಕಂಡುಬಂದಿದೆ. ಇದರ ಜೊತೆಗೇ ಮುಂಗಾರು ಮಳೆಯೂ ಹತ್ತಿರವಾಗಿದೆ. ಸುಳಿಗಾಳಿ ಅಥವಾ ವಾಯುಭಾರ ಕುಸಿತದ ಕಾರಣದಿಂದ ಕರಾವಳಿ ಮಾತ್ರವಲ್ಲ ಒಳನಾಡಿನಲ್ಲೂ ಉತ್ತಮ ಮಳೆಯ ನಿರೀಕ್ಷೆ ಇದೆ. ಹೀಗಾಗಿ ಮುಂದಿನನ 4 ದಿನಗಳ ಒಳಗಾಗಿ ಅಧಿಕೃತ ಮಳೆಗಾಲ…

ಈಗಾಗಲೇ ಅಂಡಮಾನ್ ಪ್ರದೇಶದಲ್ಲಿ  ಮಳೆ ಕಂಡುಬಂದಿದೆ. ಒಂದೆರಡು ದಿನಗಳಲ್ಲಿ  ಕೇರಳ ಪ್ರವೇಶ ಮಾಡುವ ಮಳೆ ವಾರದೊಳಗೆ ರಾಜ್ಯಕ್ಕೂ ಮಳೆ ಪ್ರವೇಶ ಆಗಬಹುದು. ನಿರೀಕ್ಷೆಗೂ ಮೊದಲೇ ಮಳೆಗಾಲ ಈ ಬಾರಿ ಆರಂಭವಾಗಲಿದೆ.  ಮೇ 31ರ ನಂತರ ಉತ್ತರ ಒಳನಾಡಿನ ಹಲವೆಡೆ ಸಾಧಾರಣ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲೂ ಮೇಲ್ಮೈ ಸುಳಿಗಾಳಿಯಿಂದಾಗಿ ಆಂಧ್ರದಿಂದ ತಮಿಳುನಾಡಿನ ವರೆಗೆ ಮಳೆ  ಬರಲಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?
September 16, 2026
7:17 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ
September 15, 2026
11:12 PM
by: ದ ರೂರಲ್ ಮಿರರ್.ಕಾಂ
ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ
September 15, 2026
10:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ
September 15, 2026
12:30 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror