ಮಂಗಳೂರು: ಮುಂಗಾರು ಮಳೆ ಹತ್ತಿರವಾಯಿತು. ಕೇರಳದಲ್ಲಿ ಮಳೆ ಆರಂಭವಾಗಿದೆ. ಅರಬೀಸಮುದ್ರದಲ್ಲಿ ಸುಳಿಗಾಳಿ ಕಂಡುಬಂದಿದೆ. ಇದರ ಜೊತೆಗೇ ಮುಂಗಾರು ಮಳೆಯೂ ಹತ್ತಿರವಾಗಿದೆ. ಸುಳಿಗಾಳಿ ಅಥವಾ ವಾಯುಭಾರ ಕುಸಿತದ ಕಾರಣದಿಂದ ಕರಾವಳಿ ಮಾತ್ರವಲ್ಲ ಒಳನಾಡಿನಲ್ಲೂ ಉತ್ತಮ ಮಳೆಯ ನಿರೀಕ್ಷೆ ಇದೆ. ಹೀಗಾಗಿ ಮುಂದಿನನ 4 ದಿನಗಳ ಒಳಗಾಗಿ ಅಧಿಕೃತ ಮಳೆಗಾಲ…
ಈಗಾಗಲೇ ಅಂಡಮಾನ್ ಪ್ರದೇಶದಲ್ಲಿ ಮಳೆ ಕಂಡುಬಂದಿದೆ. ಒಂದೆರಡು ದಿನಗಳಲ್ಲಿ ಕೇರಳ ಪ್ರವೇಶ ಮಾಡುವ ಮಳೆ ವಾರದೊಳಗೆ ರಾಜ್ಯಕ್ಕೂ ಮಳೆ ಪ್ರವೇಶ ಆಗಬಹುದು. ನಿರೀಕ್ಷೆಗೂ ಮೊದಲೇ ಮಳೆಗಾಲ ಈ ಬಾರಿ ಆರಂಭವಾಗಲಿದೆ. ಮೇ 31ರ ನಂತರ ಉತ್ತರ ಒಳನಾಡಿನ ಹಲವೆಡೆ ಸಾಧಾರಣ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲೂ ಮೇಲ್ಮೈ ಸುಳಿಗಾಳಿಯಿಂದಾಗಿ ಆಂಧ್ರದಿಂದ ತಮಿಳುನಾಡಿನ ವರೆಗೆ ಮಳೆ ಬರಲಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…