ಮಂಗಳೂರು: ಮುಂಗಾರು ಮಳೆ ಹತ್ತಿರವಾಯಿತು. ಕೇರಳದಲ್ಲಿ ಮಳೆ ಆರಂಭವಾಗಿದೆ. ಅರಬೀಸಮುದ್ರದಲ್ಲಿ ಸುಳಿಗಾಳಿ ಕಂಡುಬಂದಿದೆ. ಇದರ ಜೊತೆಗೇ ಮುಂಗಾರು ಮಳೆಯೂ ಹತ್ತಿರವಾಗಿದೆ. ಸುಳಿಗಾಳಿ ಅಥವಾ ವಾಯುಭಾರ ಕುಸಿತದ ಕಾರಣದಿಂದ ಕರಾವಳಿ ಮಾತ್ರವಲ್ಲ ಒಳನಾಡಿನಲ್ಲೂ ಉತ್ತಮ ಮಳೆಯ ನಿರೀಕ್ಷೆ ಇದೆ. ಹೀಗಾಗಿ ಮುಂದಿನನ 4 ದಿನಗಳ ಒಳಗಾಗಿ ಅಧಿಕೃತ ಮಳೆಗಾಲ…
ಈಗಾಗಲೇ ಅಂಡಮಾನ್ ಪ್ರದೇಶದಲ್ಲಿ ಮಳೆ ಕಂಡುಬಂದಿದೆ. ಒಂದೆರಡು ದಿನಗಳಲ್ಲಿ ಕೇರಳ ಪ್ರವೇಶ ಮಾಡುವ ಮಳೆ ವಾರದೊಳಗೆ ರಾಜ್ಯಕ್ಕೂ ಮಳೆ ಪ್ರವೇಶ ಆಗಬಹುದು. ನಿರೀಕ್ಷೆಗೂ ಮೊದಲೇ ಮಳೆಗಾಲ ಈ ಬಾರಿ ಆರಂಭವಾಗಲಿದೆ. ಮೇ 31ರ ನಂತರ ಉತ್ತರ ಒಳನಾಡಿನ ಹಲವೆಡೆ ಸಾಧಾರಣ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲೂ ಮೇಲ್ಮೈ ಸುಳಿಗಾಳಿಯಿಂದಾಗಿ ಆಂಧ್ರದಿಂದ ತಮಿಳುನಾಡಿನ ವರೆಗೆ ಮಳೆ ಬರಲಿದೆ.
ಸಾಧನೆ ಮನುಷ್ಯನಿಗೆ ಎತ್ತರ ಕೊಡಬಹುದು, ಆದರೆ ಸಂಯಮ ಮತ್ತು ವಿನಯ ಮಾತ್ರ ಗೌರವವನ್ನು…
ತೆಂಗಿನ ತೋಟಗಳಲ್ಲಿ ರೋಗ ಮತ್ತು ಕಡಿಮೆ ಇಳುವರಿ ಸಮಸ್ಯೆ ನಿವಾರಣೆಗೆ ಕೇಂದ್ರ ಸರ್ಕಾರ…
ಭಾರತದ ತೆಂಗಿನ ನಗರಿ ಎಂದು ಕರೆಯುವ ಪೊಳ್ಳಾಚಿ-ಅಣ್ಣಾಮಲೈ ಭಾಗದಲ್ಲಿ ಎಳನೀರು ಉತ್ಪಾದನೆ 40%…
WHO ಮತ್ತು ಜಾಗತಿಕ ಆರೋಗ್ಯ ಸಂಸ್ಥೆಗಳ ಅಡಿಕೆ ಕುರಿತ ನಿಯಂತ್ರಣ ಚರ್ಚೆಗಳ ನಡುವೆಯೂ…
ಚಿಕ್ಕಮಗಳೂರಿನಲ್ಲಿ ಫೆ.17ರಂದು ಕಾಳುಮೆಣಸು ಹಾಗೂ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತು…
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…