ಸುದ್ದಿಗಳು

ಹತ್ತಿರ ಬಂತು ಮುಂಗಾರು ಮಳೆ | ಕೇರಳದ ವಿವಿದೆಡೆ ಮಳೆ – ಜೊತೆಜೊತೆಯಲಿ ಸುಳಿಗಾಳಿ…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳೂರು: ಮುಂಗಾರು ಮಳೆ ಹತ್ತಿರವಾಯಿತು. ಕೇರಳದಲ್ಲಿ  ಮಳೆ ಆರಂಭವಾಗಿದೆ. ಅರಬೀಸಮುದ್ರದಲ್ಲಿ ಸುಳಿಗಾಳಿ ಕಂಡುಬಂದಿದೆ. ಇದರ ಜೊತೆಗೇ ಮುಂಗಾರು ಮಳೆಯೂ ಹತ್ತಿರವಾಗಿದೆ. ಸುಳಿಗಾಳಿ ಅಥವಾ ವಾಯುಭಾರ ಕುಸಿತದ ಕಾರಣದಿಂದ ಕರಾವಳಿ ಮಾತ್ರವಲ್ಲ ಒಳನಾಡಿನಲ್ಲೂ ಉತ್ತಮ ಮಳೆಯ ನಿರೀಕ್ಷೆ ಇದೆ. ಹೀಗಾಗಿ ಮುಂದಿನನ 4 ದಿನಗಳ ಒಳಗಾಗಿ ಅಧಿಕೃತ ಮಳೆಗಾಲ…

Advertisement
Advertisement

ಈಗಾಗಲೇ ಅಂಡಮಾನ್ ಪ್ರದೇಶದಲ್ಲಿ  ಮಳೆ ಕಂಡುಬಂದಿದೆ. ಒಂದೆರಡು ದಿನಗಳಲ್ಲಿ  ಕೇರಳ ಪ್ರವೇಶ ಮಾಡುವ ಮಳೆ ವಾರದೊಳಗೆ ರಾಜ್ಯಕ್ಕೂ ಮಳೆ ಪ್ರವೇಶ ಆಗಬಹುದು. ನಿರೀಕ್ಷೆಗೂ ಮೊದಲೇ ಮಳೆಗಾಲ ಈ ಬಾರಿ ಆರಂಭವಾಗಲಿದೆ.  ಮೇ 31ರ ನಂತರ ಉತ್ತರ ಒಳನಾಡಿನ ಹಲವೆಡೆ ಸಾಧಾರಣ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲೂ ಮೇಲ್ಮೈ ಸುಳಿಗಾಳಿಯಿಂದಾಗಿ ಆಂಧ್ರದಿಂದ ತಮಿಳುನಾಡಿನ ವರೆಗೆ ಮಳೆ  ಬರಲಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-06-2025 | ಬದಲಾಯ್ತು ಹವಾಮಾನ ಲಕ್ಷಣಗಳು | ಜೂ.28 ವರೆಗೂ ಉತ್ತಮ ಮಳೆ ನಿರೀಕ್ಷೆ |

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…

3 hours ago

ದಾಖಲೆ ಧಾರಣೆಯತ್ತ ಕೊಬ್ಬರಿ | ತಿಪಟೂರಿನಲ್ಲಿ ಕ್ವಿಂಟಾಲ್‌ ಗೆ ಗರಿಷ್ಠ ದರ 26,167 ರೂಪಾಯಿಗೆ ಮಾರಾಟ

ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್‌ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ…

3 hours ago

ಒಬ್ಬರಿಂದೊಬ್ಬರು ಕಾಲೆಳೆದುಕೊಂಡರೆ ಹೇಗೆ..?

ಒಬ್ಬರಿಂದೊಬ್ಬರು ಕಾಲೆದುಕೊಂಡರೆ ಹೇಗಾದೀತು..? ಇದರ ಬದಲಾಗಿ ನೆರವಾಗುವ ಸಂದೇಶ ಹರಿಡಿದರೆ ಹೇಗೆ.. ಈ…

3 hours ago

ಕರಾವಳಿ ಜಿಲ್ಲೆಯ ಅಲ್ಲಲ್ಲಿ ಇಂದು ಜೋರಾದ ಗಾಳಿ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಜೋರಾದ ಗಾಳಿಯೊಂದಿಗೆ  ವ್ಯಾಪಕವಾಗಿ ಮಳೆಯಾಗಲಿದೆ…

4 hours ago

ಪಶು ಆಹಾರ : ಈ ವಿಷಯ ನಿಮಗೆ ತಿಳಿದಿರಲಿ !

ಪಶುಪಾಲಕರು ಗಮನಿಸಬೇಕಾದ ಹಲವು ಅಂಶಗಳಗಳ ಬಗ್ಗೆ ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದ ಪಶುವೈದ್ಯಕೀಯ ಔಷಧಶಾಸ್ತ್ರಮತ್ತು…

4 hours ago

ಸುಲಭವಾಗಿ ಉದ್ಧಾರವಾಗಬೇಕಾದರೆ ಇವುಗಳನ್ನು ಬಿಡಬೇಕು ಎಂದಿದೆ ಭಗವದ್ಗೀತೆ…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

7 hours ago