ಹನುಮಗಿರಿ ಕ್ಷೇತ್ರಕ್ಕೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಭೇಟಿ

June 12, 2019
2:03 PM

ಪುತ್ತೂರು: ತಾಲೂಕಿನ ಈಶ್ವರಮಂಗಲದ ಹನುಮಗಿರಿ ಕ್ಷೇತ್ರಕ್ಕೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಸ್ ಅಬ್ದುಲ್ ನಝೀರ್ ಭೇಟಿ ನೀಡಿದರು.  ಇದೇ ಸಂದರ್ಭ  ಗಜಾನನ ವಿದ್ಯಾಸಂಸ್ಥೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.  ಈ ಸಂದರ್ಭ ಕ್ಷೇತ್ರದ ಧರ್ಮದರ್ಶಿ ನನ್ಯ ಅಚ್ಚುತ ಮೂಡೆತ್ತಾಯ ಉಪಸ್ಥಿತರಿದ್ದರು.

Advertisement

 

 

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುಳ್ಳು ಸುದ್ದಿ ಹರಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ – ಗೃಹಸಚಿವ ಡಾ.ಜಿ.ಪರಮೇಶ್ವರ್
July 9, 2025
8:50 PM
by: The Rural Mirror ಸುದ್ದಿಜಾಲ
ಜೋಯಿಡಾದ ಗ್ರಾಮದಲ್ಲಿ ಸೇತುವೆ ಕುಸಿತ | ತಾತ್ಕಾಲಿಕ ಕಾಲು ಸಂಕ ನಿರ್ಮಾಣ |
July 9, 2025
10:57 AM
by: The Rural Mirror ಸುದ್ದಿಜಾಲ
ಆಧುನಿಕ ಸ್ಪರ್ಶವಿರುವ ಆಕರ್ಷಕ ಅಡುಗೆಮನೆ | ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ
July 8, 2025
7:45 PM
by: The Rural Mirror ಸುದ್ದಿಜಾಲ
ತೆಂಗು ಬೆಳೆ ಬಾಧಿಸುವ ಕೀಟಗಳನ್ನು ಹತೋಟಿಗೆ ತರಲು ಕ್ರಮ
July 7, 2025
11:01 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group