ಸುದ್ದಿಗಳು

ಹಬ್ಬ ಹರಿದಿನಗಳ ಆಚರಣೆ ಸಾರ್ವಜನಿಕ ಸಂಕಲನಕ್ಕೆ ಸಹಕಾರಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಆಲಂಕಾರು: ಕಡಬ ಅಲಂಕಾರು ಶ್ರೀ ಭಾರತೀ ಹಿರಿಯ ಪ್ರಾಥಮಿಕ ಶಾಲೆಯ ಮಾಧವ ಸದನದಲ್ಲಿ  ವರಮಹಾಲಕ್ಷ್ಮೀ ಹಬ್ಬದ ಆಚರಣೆ ನಡೆಯಿತು.

Advertisement

ಕಾರ್ಯಕ್ರಮದಲ್ಲಿ ಮಂಗಳೂರು ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ,ಸಾಹಿತಿ,ವೈದ್ಯ ಡಾ ಸುರೇಶ ನೆಗಳಗುಳಿ ಮಾತನಾಡಿ ” ವರ ಮಹಾಲಕ್ಷ್ಮಿ ವ್ರತದ ಮಹತ್ವ, ಅದರ ಪೌರಾಣಿಕ ಹಿನ್ನೆಲೆ ಹಾಗೂ ಆರೋಗ್ಯದ ಸಂಪತ್ತು ಪ್ರಾಪ್ತ ವಾಗುವ ಉಪಾಯಗಳು ಹಾಗೂ ದೇವಿ ಲಕ್ಷ್ಮಿ ಯ ಪಾತ್ರವನ್ನು ವರ್ಣಿಸಿದರಲ್ಲದೆ, ಲಕ್ಷ್ಮಿ ದೇವಿಯ ಹಲವಾರು ನಾಮ ಹಾಗೂ ಅರ್ಥವನ್ನೊಳ ಗೊಂಡ ಸ್ವರಚಿತ ಕವನವನ್ನು ಧಾರ್ಮಿಕ ಉಪಾನ್ಯಾಸಕ ರಾಗಿ ವಾಚಿಸಿದರು.

ಇನ್ನೋರ್ವ ಮುಖ್ಯ ಅತಿಥಿಯಾಗಿದ್ದ ಮೈಸೂರಿನಲ್ಲಿರುವ ವಿಶ್ವಪ್ರಸಾದ್ ಆಳ್ವರವರು ಮಾಂಸಾಹಾರ ವರ್ಜ್ಯ  ಮಾಡುವ ಉದ್ದೇಶ ಹಾಗೂ ಅದು ಹೇಗೆ ಜನಸಂಕುಲದ ಸಂಸ್ಕಾರವನ್ನು ಪರಿವರ್ತಿಸ ಬಲ್ಲದು ಎಂದು ವಿವರಿಸಿದರು.
ಅಧ್ಯಕ್ಷರಾಗಿ ಶಾಲಾ ಸಂಚಾಲಕ  ಶ್ರೀಕೃಷ್ಣ ಕುಮಾರ್ ಇವರು ಶಿಸ್ತುಬದ್ಧ ನೀತಿಯನ್ನು ಉಳಿಸಿ ಬೆಳೆಸುವಲ್ಲಿ ತಮ್ಮ ಸಂಸ್ಥೆ ನಿಗಾ ವಹಿಸುವುದಲ್ಲದೆ ಇಂತಹ ಹಬ್ಬ ಹರಿದಿನಗಳ ಆಚರಣೆ ಹಲವಾರು ವರ್ಷಗಳಿಂದಲೂ ನಡೆಸುತ್ತಿದ್ದು , ಉತ್ತಮ ಶಿಕ್ಷಣವೇ ತಮ್ಮ ಗುರಿ ಎಂದರು.

ಡಾ ಸುರೇಶ್ ಕೂಡೂರು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು.ಆಶಾ ಎಸ್ ರೈ ಮತ್ತು ಚಂದ್ರಹಾಸ ನಿರೂಪಿಸಿದರು. ಭವಾನಿ ವಂದಿಸಿದರು.ವೇದಿಕೆಯಲ್ಲಿ ಅರ್ಚಕ ವೇದಮೂರ್ತಿ ಅನಂತರಾಮ ಶರವೂರು ಮತ್ತು ಕನಕಲತಾ ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಹಾಳೆ ತಟ್ಟೆ ಅಮೆರಿಕದಲ್ಲಿ ಬ್ಯಾನ್ …

ಅಡಿಕೆ ಹಾಳೆತಟ್ಟೆ ಅಮೇರಿಕಾದಲ್ಲಿ ನಿಷೇಧ ಹೇರಲಾಗುತ್ತಿದೆ. ಹೀಗಾಗಿ ಭಾರತದಿಂದ ಸದ್ಯ ಅಮೇರಿಕಾಕ್ಕೆ ಹಾಳೆತಟ್ಟೆ…

9 hours ago

ಅಡಿಕೆ ಧಾರಣೆ ಏರುಪೇರು ಯಾಕಾಗಿ?

ಈಗಿನ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡಾಗ ಕಂಡು ಬರುವ ವಿಚಾರವೆಂದರೆ ಅಡಿಕೆಗೆ ಈಗ…

16 hours ago

ಹವಾಮಾನ ವರದಿ | 14-05-2025 | ಗುಡುಗು ಸಹಿತ ಮಳೆಯ ಮುನ್ಸೂಚನೆ | ಮೇ.27 ಸುಮಾರಿಗೆ ಕೇರಳ ಹಾಗೂ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ

ಗಾಳಿಯ ಯದ್ವಾತದ್ವಾ ಚಲನೆಯ ಕಾರಣದಿಂದ ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ ಅಂತ ಹೇಳಲು ಸಾಧ್ಯವಿಲ್ಲ.…

19 hours ago

ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ – ಈಶ್ವರ ಖಂಡ್ರೆ

ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…

20 hours ago

ಕೇತುವಿನಿಂದ 18 ತಿಂಗಳು ಈ ರಾಶಿಯವರಿಗೆಲ್ಲಾ ಉತ್ತಮವಾಗಲಿದೆ |

ಹೆಚ್ಚಿನ ವೈಯಕ್ತಿಕ ಸಲಹೆಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

23 hours ago