ಸುದ್ದಿಗಳು

ಹಬ್ಬ ಹರಿದಿನಗಳ ಆಚರಣೆ ಸಾರ್ವಜನಿಕ ಸಂಕಲನಕ್ಕೆ ಸಹಕಾರಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಆಲಂಕಾರು: ಕಡಬ ಅಲಂಕಾರು ಶ್ರೀ ಭಾರತೀ ಹಿರಿಯ ಪ್ರಾಥಮಿಕ ಶಾಲೆಯ ಮಾಧವ ಸದನದಲ್ಲಿ  ವರಮಹಾಲಕ್ಷ್ಮೀ ಹಬ್ಬದ ಆಚರಣೆ ನಡೆಯಿತು.

Advertisement
Advertisement

ಕಾರ್ಯಕ್ರಮದಲ್ಲಿ ಮಂಗಳೂರು ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ,ಸಾಹಿತಿ,ವೈದ್ಯ ಡಾ ಸುರೇಶ ನೆಗಳಗುಳಿ ಮಾತನಾಡಿ ” ವರ ಮಹಾಲಕ್ಷ್ಮಿ ವ್ರತದ ಮಹತ್ವ, ಅದರ ಪೌರಾಣಿಕ ಹಿನ್ನೆಲೆ ಹಾಗೂ ಆರೋಗ್ಯದ ಸಂಪತ್ತು ಪ್ರಾಪ್ತ ವಾಗುವ ಉಪಾಯಗಳು ಹಾಗೂ ದೇವಿ ಲಕ್ಷ್ಮಿ ಯ ಪಾತ್ರವನ್ನು ವರ್ಣಿಸಿದರಲ್ಲದೆ, ಲಕ್ಷ್ಮಿ ದೇವಿಯ ಹಲವಾರು ನಾಮ ಹಾಗೂ ಅರ್ಥವನ್ನೊಳ ಗೊಂಡ ಸ್ವರಚಿತ ಕವನವನ್ನು ಧಾರ್ಮಿಕ ಉಪಾನ್ಯಾಸಕ ರಾಗಿ ವಾಚಿಸಿದರು.

ಇನ್ನೋರ್ವ ಮುಖ್ಯ ಅತಿಥಿಯಾಗಿದ್ದ ಮೈಸೂರಿನಲ್ಲಿರುವ ವಿಶ್ವಪ್ರಸಾದ್ ಆಳ್ವರವರು ಮಾಂಸಾಹಾರ ವರ್ಜ್ಯ  ಮಾಡುವ ಉದ್ದೇಶ ಹಾಗೂ ಅದು ಹೇಗೆ ಜನಸಂಕುಲದ ಸಂಸ್ಕಾರವನ್ನು ಪರಿವರ್ತಿಸ ಬಲ್ಲದು ಎಂದು ವಿವರಿಸಿದರು.
ಅಧ್ಯಕ್ಷರಾಗಿ ಶಾಲಾ ಸಂಚಾಲಕ  ಶ್ರೀಕೃಷ್ಣ ಕುಮಾರ್ ಇವರು ಶಿಸ್ತುಬದ್ಧ ನೀತಿಯನ್ನು ಉಳಿಸಿ ಬೆಳೆಸುವಲ್ಲಿ ತಮ್ಮ ಸಂಸ್ಥೆ ನಿಗಾ ವಹಿಸುವುದಲ್ಲದೆ ಇಂತಹ ಹಬ್ಬ ಹರಿದಿನಗಳ ಆಚರಣೆ ಹಲವಾರು ವರ್ಷಗಳಿಂದಲೂ ನಡೆಸುತ್ತಿದ್ದು , ಉತ್ತಮ ಶಿಕ್ಷಣವೇ ತಮ್ಮ ಗುರಿ ಎಂದರು.

ಡಾ ಸುರೇಶ್ ಕೂಡೂರು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು.ಆಶಾ ಎಸ್ ರೈ ಮತ್ತು ಚಂದ್ರಹಾಸ ನಿರೂಪಿಸಿದರು. ಭವಾನಿ ವಂದಿಸಿದರು.ವೇದಿಕೆಯಲ್ಲಿ ಅರ್ಚಕ ವೇದಮೂರ್ತಿ ಅನಂತರಾಮ ಶರವೂರು ಮತ್ತು ಕನಕಲತಾ ಉಪಸ್ಥಿತರಿದ್ದರು.

 

Advertisement
Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಮಳೆ ಸುದ್ದಿ | ಕೇರಳದಲ್ಲಿ ತೀವ್ರಗೊಳ್ಳಲಿದೆ ಮಳೆ | ದೆಹಲಿಯಲ್ಲೂ ಮಳೆ ಎಚ್ಚರಿಕೆ | ಹಿಮಾಚಲದಲ್ಲಿ 20 ಕ್ಕೂ ಹೆಚ್ಚು ಜೀವಹಾನಿ |

ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…

4 hours ago

ಆಷಾಢ ಶುಕ್ರವಾರ, ಈ ಸ್ಥಳದಲ್ಲಿ ಈ ರಾಶಿಯವರು ಯಾವುದಾದರೂ ದೇವಿಯ ದೇವಸ್ಥಾನದಲ್ಲಿ ಹಿಟ್ಟಿನ ದೀಪ ಹಚ್ಚಿಡಿ..

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

5 hours ago

ಹೊಸರುಚಿ | ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್

ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್ :   ಬೇಕಾಗುವ ಸಾಮಗ್ರಿಗಳು  ಮತ್ತು ಮಾಡುವ…

5 hours ago

ಪರಿಸರ ವಿಚಾರದಲ್ಲಿ ಸರ್ಕಾರದ ಬೇಜವಾಬ್ದಾರಿ..! ಇಲ್ಲಿದೆ ಅಭಿಪ್ರಾಯ..

ಪರಿಸರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಸರ್ಕಾರ ಬೇಜಾವಾಬ್ದಾರಿ ತೋರಿದೆ ಎಂದು ಲೇಖಕ ಅರವಿಂದ್‌…

12 hours ago

ಬೆಂಗಳೂರು-ಕಣ್ಣೂರು ರೈಲು ವಿಳಂಬ | ಸಕಾಲಿಕ ಸೇವೆಗೆ ಪ್ರಯಾಣಿಕರ ಒತ್ತಾಯ

ಕಣ್ಣೂರು-ಬೆಂಗಳೂರು ರೈಲು ತಡವಾಗಿ ಆಗಮಿಸುತ್ತಿದ್ದು ರೈಲು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣವೇ ಇಲಾಖೆ…

12 hours ago

ಶುರುವಾಯಿತು ಕಡಲುಕೊರೆತ..!

ಉಳ್ಳಾಲ ಪ್ರದೇಶದಲ್ಲಿ ಈ ಬಾರಿಯೂ ಕಡಲುಕೊರೆತ ಆರಂಭವಾಗಿದೆ. ಈ ಪ್ರದೇಶಕ್ಕೆ  ವಿಧಾನಸಭಾ ಸ್ಪೀಕರ್‌…

13 hours ago