ಹರಿಹರ ಪಳ್ಳತ್ತಡ್ಕ: ಹರಿಹರ ಪಳ್ಳತ್ತಡ್ಕದಲ್ಲಿ ರಚನೆಗೊಂಡ ಕುಡಿಯುವ ನೀರಿನ ಘಟಕ ಒಂದು ವರ್ಷವಾದರೂ ಉದ್ಘಾಟನೆಯಾಗಿಲ್ಲ. ಇದರಿಂದ ಯೋಜನೆಯೊಂದು ಯಾವುದೇ ಉಪಯೋಗಕ್ಕೆ ಬಾರದೆ ವ್ಯರ್ಥವಾಗಿದೆ. ಜನರ ಹಣವನ್ನು ಸರಕಾರ ಹೇಗೆ ಪೋಲು ಮಾಡುತ್ತದೆ, ಉಪಯೋಗಕ್ಕೆ ಬಾರದಂತೆ ಮಾಡುತ್ತದೆ ಎನ್ನುವುದಕ್ಕೆ ಈ ಯೋಜನೆ ಸಾಕ್ಷಿ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸುತ್ತಾರೆ. ಸುಳ್ಯ ತಾಲೂಕಿನ ಬಹುತೇಕ ಎಲ್ಲಾ ಕಡೆಗಳಲ್ಲೂ ಈ ಯೋಜನೆ ಉಪಯೋಗಕ್ಕಿಲ್ಲದಾಗಿದೆ. ಅಧಿಕಾರಿಗಳು ಈ ಕಡೆಗೆ ಗಮನಹರಿಸಬೇಕಿದೆ.
ಈ ಬಗ್ಗೆ ಹರಿಹರ ಪಲ್ಲತ್ತಡ್ಕದ ಮಿಥುನ್ ಕುಮಾರ್ ಸೋನ ಹೀಗೆ ಹೇಳುತ್ತಾರೆ,ಇದು ನನ್ನ ಕಣ್ಣಿಗೆ ಒಂದು ವರ್ಷದಿಂದ ಕಾಣುತ್ತಿದೆ.. ಯಾರೂ ಇದರ ಸದುಪಯೋಗ ಪಡಿಸಿಕೊಂಡಿರುವುದು ಕಂಡುಬಂದಿಲ್ಲ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ, ಒಡಿಶಾ ಕರಾವಳಿಯಲ್ಲಿ ಇದ್ದು, ಆಗಸ್ಟ್ 20,21ರಂದು ಗುಜರಾತ್…
ಹಲಸಿನ ಹಣ್ಣಿನ ಬಜ್ಜಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ಎತ್ತಿನಹೊಳೆ ಯೋಜನೆಯಡಿ ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳನ್ನು…
ದೇಶದ ರೈತರ ಹಿತಕ್ಕೆ ಧಕ್ಕೆಯಾಗುವ ಯಾವುದೇ ಒಪ್ಪಂದಗಳನ್ನು ಭಾರತ ಮಾಡಿಕೊಳ್ಳುವುದಿಲ್ಲ ಎಂದು ಕೃಷಿ…
ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…