ಹರಿಹರ ಪಳ್ಳತ್ತಡ್ಕ: ಹರಿಹರ ಪಳ್ಳತ್ತಡ್ಕದಲ್ಲಿ ರಚನೆಗೊಂಡ ಕುಡಿಯುವ ನೀರಿನ ಘಟಕ ಒಂದು ವರ್ಷವಾದರೂ ಉದ್ಘಾಟನೆಯಾಗಿಲ್ಲ. ಇದರಿಂದ ಯೋಜನೆಯೊಂದು ಯಾವುದೇ ಉಪಯೋಗಕ್ಕೆ ಬಾರದೆ ವ್ಯರ್ಥವಾಗಿದೆ. ಜನರ ಹಣವನ್ನು ಸರಕಾರ ಹೇಗೆ ಪೋಲು ಮಾಡುತ್ತದೆ, ಉಪಯೋಗಕ್ಕೆ ಬಾರದಂತೆ ಮಾಡುತ್ತದೆ ಎನ್ನುವುದಕ್ಕೆ ಈ ಯೋಜನೆ ಸಾಕ್ಷಿ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸುತ್ತಾರೆ. ಸುಳ್ಯ ತಾಲೂಕಿನ ಬಹುತೇಕ ಎಲ್ಲಾ ಕಡೆಗಳಲ್ಲೂ ಈ ಯೋಜನೆ ಉಪಯೋಗಕ್ಕಿಲ್ಲದಾಗಿದೆ. ಅಧಿಕಾರಿಗಳು ಈ ಕಡೆಗೆ ಗಮನಹರಿಸಬೇಕಿದೆ.
ಈ ಬಗ್ಗೆ ಹರಿಹರ ಪಲ್ಲತ್ತಡ್ಕದ ಮಿಥುನ್ ಕುಮಾರ್ ಸೋನ ಹೀಗೆ ಹೇಳುತ್ತಾರೆ,ಇದು ನನ್ನ ಕಣ್ಣಿಗೆ ಒಂದು ವರ್ಷದಿಂದ ಕಾಣುತ್ತಿದೆ.. ಯಾರೂ ಇದರ ಸದುಪಯೋಗ ಪಡಿಸಿಕೊಂಡಿರುವುದು ಕಂಡುಬಂದಿಲ್ಲ.
ಕನಿಷ್ಠ ಆಮದು ದರಕ್ಕಿಂತ ಕಡಿಮೆ ಬೆಲೆಯಲ್ಲಿ ಅಡಿಕೆ ಆಮದು ಮಾಡಿದರೆ ಸರಕುಗಳನ್ನು ಸಂಪೂರ್ಣ…
ಬಂಗಾಳಕೊಲ್ಲಿಯಲ್ಲಿ ಉಂಟಾಗುವ ತಿರುವಿಕೆಯ ಪರಿಣಾಮವಾಗಿ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ…
ಬೆಂಗಳೂರು ಕಸ ವಿಲೇವಾರಿಗೆ ಅಡ್ಡಿಪಡಿಸುವವರ ವಿರುದ್ಧ ಎಸ್ಮಾ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಡಿ.ಕೆ.…
ಅಡಿಕೆಯನ್ನು Group-1 ಕ್ಯಾನ್ಸರ್ ಕಾರಕ ಪಟ್ಟಿಯಿಂದ ಮರುಪರಿಶೀಲನೆ ಮಾಡಲು WHO ಮತ್ತು IARCಗೆ…
ಪುತ್ತೂರಿನ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ಸಂಸದ ಬ್ರಿಜೇಶ್ ಚೌಟರೊಂದಿಗೆ ಅಡಿಕೆ ಬೆಳೆಗಾರರ ಸಮಸ್ಯೆಗಳು,…
19.02.2026 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…