Advertisement
ಸುದ್ದಿಗಳು

ಹರಿಹರದಲ್ಲೂ ಉದ್ಘಾಟನೆಯಾಗದ ಶುದ್ಧ ಕುಡಿಯುವ ನೀರಿನ ಘಟಕ

Share

ಹರಿಹರ ಪಳ್ಳತ್ತಡ್ಕ: ಹರಿಹರ ಪಳ್ಳತ್ತಡ್ಕದಲ್ಲಿ ರಚನೆಗೊಂಡ ಕುಡಿಯುವ ನೀರಿನ ಘಟಕ ಒಂದು ವರ್ಷವಾದರೂ ಉದ್ಘಾಟನೆಯಾಗಿಲ್ಲ. ಇದರಿಂದ ಯೋಜನೆಯೊಂದು ಯಾವುದೇ ಉಪಯೋಗಕ್ಕೆ ಬಾರದೆ ವ್ಯರ್ಥವಾಗಿದೆ.  ಜನರ ಹಣವನ್ನು  ಸರಕಾರ ಹೇಗೆ ಪೋಲು ಮಾಡುತ್ತದೆ, ಉಪಯೋಗಕ್ಕೆ ಬಾರದಂತೆ ಮಾಡುತ್ತದೆ ಎನ್ನುವುದಕ್ಕೆ ಈ ಯೋಜನೆ ಸಾಕ್ಷಿ ಎಂದು ಸಾರ್ವಜನಿಕರು  ಅಸಮಾಧಾನ ವ್ಯಕ್ತಪಡಿಸುತ್ತಾರೆ. ಸುಳ್ಯ ತಾಲೂಕಿನ ಬಹುತೇಕ ಎಲ್ಲಾ ಕಡೆಗಳಲ್ಲೂ ಈ ಯೋಜನೆ ಉಪಯೋಗಕ್ಕಿಲ್ಲದಾಗಿದೆ. ಅಧಿಕಾರಿಗಳು ಈ ಕಡೆಗೆ ಗಮನಹರಿಸಬೇಕಿದೆ.

ಈ ಬಗ್ಗೆ ಹರಿಹರ ಪಲ್ಲತ್ತಡ್ಕದ ಮಿಥುನ್ ಕುಮಾರ್ ಸೋನ ಹೀಗೆ ಹೇಳುತ್ತಾರೆ,ಇದು ನನ್ನ ಕಣ್ಣಿಗೆ ಒಂದು ವರ್ಷದಿಂದ ಕಾಣುತ್ತಿದೆ.. ಯಾರೂ ಇದರ ಸದುಪಯೋಗ ಪಡಿಸಿಕೊಂಡಿರುವುದು ಕಂಡುಬಂದಿಲ್ಲ‌.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

2 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

14 hours ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

1 day ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

1 day ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

2 days ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

2 days ago