Advertisement
ಸುದ್ದಿಗಳು

ಹರಿಹರದಲ್ಲೂ ಉದ್ಘಾಟನೆಯಾಗದ ಶುದ್ಧ ಕುಡಿಯುವ ನೀರಿನ ಘಟಕ

Share

ಹರಿಹರ ಪಳ್ಳತ್ತಡ್ಕ: ಹರಿಹರ ಪಳ್ಳತ್ತಡ್ಕದಲ್ಲಿ ರಚನೆಗೊಂಡ ಕುಡಿಯುವ ನೀರಿನ ಘಟಕ ಒಂದು ವರ್ಷವಾದರೂ ಉದ್ಘಾಟನೆಯಾಗಿಲ್ಲ. ಇದರಿಂದ ಯೋಜನೆಯೊಂದು ಯಾವುದೇ ಉಪಯೋಗಕ್ಕೆ ಬಾರದೆ ವ್ಯರ್ಥವಾಗಿದೆ.  ಜನರ ಹಣವನ್ನು  ಸರಕಾರ ಹೇಗೆ ಪೋಲು ಮಾಡುತ್ತದೆ, ಉಪಯೋಗಕ್ಕೆ ಬಾರದಂತೆ ಮಾಡುತ್ತದೆ ಎನ್ನುವುದಕ್ಕೆ ಈ ಯೋಜನೆ ಸಾಕ್ಷಿ ಎಂದು ಸಾರ್ವಜನಿಕರು  ಅಸಮಾಧಾನ ವ್ಯಕ್ತಪಡಿಸುತ್ತಾರೆ. ಸುಳ್ಯ ತಾಲೂಕಿನ ಬಹುತೇಕ ಎಲ್ಲಾ ಕಡೆಗಳಲ್ಲೂ ಈ ಯೋಜನೆ ಉಪಯೋಗಕ್ಕಿಲ್ಲದಾಗಿದೆ. ಅಧಿಕಾರಿಗಳು ಈ ಕಡೆಗೆ ಗಮನಹರಿಸಬೇಕಿದೆ.

ಈ ಬಗ್ಗೆ ಹರಿಹರ ಪಲ್ಲತ್ತಡ್ಕದ ಮಿಥುನ್ ಕುಮಾರ್ ಸೋನ ಹೀಗೆ ಹೇಳುತ್ತಾರೆ,ಇದು ನನ್ನ ಕಣ್ಣಿಗೆ ಒಂದು ವರ್ಷದಿಂದ ಕಾಣುತ್ತಿದೆ.. ಯಾರೂ ಇದರ ಸದುಪಯೋಗ ಪಡಿಸಿಕೊಂಡಿರುವುದು ಕಂಡುಬಂದಿಲ್ಲ‌.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

21 minutes ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

2 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

11 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

11 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

11 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

16 hours ago