ಹರಿಹರ ಪಳ್ಳತ್ತಡ್ಕ: ಹರಿಹರ ಪಳ್ಳತ್ತಡ್ಕದಲ್ಲಿ ರಚನೆಗೊಂಡ ಕುಡಿಯುವ ನೀರಿನ ಘಟಕ ಒಂದು ವರ್ಷವಾದರೂ ಉದ್ಘಾಟನೆಯಾಗಿಲ್ಲ. ಇದರಿಂದ ಯೋಜನೆಯೊಂದು ಯಾವುದೇ ಉಪಯೋಗಕ್ಕೆ ಬಾರದೆ ವ್ಯರ್ಥವಾಗಿದೆ. ಜನರ ಹಣವನ್ನು ಸರಕಾರ ಹೇಗೆ ಪೋಲು ಮಾಡುತ್ತದೆ, ಉಪಯೋಗಕ್ಕೆ ಬಾರದಂತೆ ಮಾಡುತ್ತದೆ ಎನ್ನುವುದಕ್ಕೆ ಈ ಯೋಜನೆ ಸಾಕ್ಷಿ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸುತ್ತಾರೆ. ಸುಳ್ಯ ತಾಲೂಕಿನ ಬಹುತೇಕ ಎಲ್ಲಾ ಕಡೆಗಳಲ್ಲೂ ಈ ಯೋಜನೆ ಉಪಯೋಗಕ್ಕಿಲ್ಲದಾಗಿದೆ. ಅಧಿಕಾರಿಗಳು ಈ ಕಡೆಗೆ ಗಮನಹರಿಸಬೇಕಿದೆ.
ಈ ಬಗ್ಗೆ ಹರಿಹರ ಪಲ್ಲತ್ತಡ್ಕದ ಮಿಥುನ್ ಕುಮಾರ್ ಸೋನ ಹೀಗೆ ಹೇಳುತ್ತಾರೆ,ಇದು ನನ್ನ ಕಣ್ಣಿಗೆ ಒಂದು ವರ್ಷದಿಂದ ಕಾಣುತ್ತಿದೆ.. ಯಾರೂ ಇದರ ಸದುಪಯೋಗ ಪಡಿಸಿಕೊಂಡಿರುವುದು ಕಂಡುಬಂದಿಲ್ಲ.
ಕರ್ನಾಟಕದಲ್ಲಿ ಅಡಿಕೆ ಬೆಳೆಯುವ ಪ್ರದೇಶ ಕಳೆದ ಐದು ವರ್ಷಗಳಲ್ಲಿ ಶೇ.32.42ರಷ್ಟು ಹೆಚ್ಚಾದರೂ, ಉತ್ಪಾದನೆ…
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…