ಹರಿಹರ ಪಳ್ಳತ್ತಡ್ಕ: ಹರಿಹರ ಪಳ್ಳತ್ತಡ್ಕದಲ್ಲಿ ರಚನೆಗೊಂಡ ಕುಡಿಯುವ ನೀರಿನ ಘಟಕ ಒಂದು ವರ್ಷವಾದರೂ ಉದ್ಘಾಟನೆಯಾಗಿಲ್ಲ. ಇದರಿಂದ ಯೋಜನೆಯೊಂದು ಯಾವುದೇ ಉಪಯೋಗಕ್ಕೆ ಬಾರದೆ ವ್ಯರ್ಥವಾಗಿದೆ. ಜನರ ಹಣವನ್ನು ಸರಕಾರ ಹೇಗೆ ಪೋಲು ಮಾಡುತ್ತದೆ, ಉಪಯೋಗಕ್ಕೆ ಬಾರದಂತೆ ಮಾಡುತ್ತದೆ ಎನ್ನುವುದಕ್ಕೆ ಈ ಯೋಜನೆ ಸಾಕ್ಷಿ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸುತ್ತಾರೆ. ಸುಳ್ಯ ತಾಲೂಕಿನ ಬಹುತೇಕ ಎಲ್ಲಾ ಕಡೆಗಳಲ್ಲೂ ಈ ಯೋಜನೆ ಉಪಯೋಗಕ್ಕಿಲ್ಲದಾಗಿದೆ. ಅಧಿಕಾರಿಗಳು ಈ ಕಡೆಗೆ ಗಮನಹರಿಸಬೇಕಿದೆ.
ಈ ಬಗ್ಗೆ ಹರಿಹರ ಪಲ್ಲತ್ತಡ್ಕದ ಮಿಥುನ್ ಕುಮಾರ್ ಸೋನ ಹೀಗೆ ಹೇಳುತ್ತಾರೆ,ಇದು ನನ್ನ ಕಣ್ಣಿಗೆ ಒಂದು ವರ್ಷದಿಂದ ಕಾಣುತ್ತಿದೆ.. ಯಾರೂ ಇದರ ಸದುಪಯೋಗ ಪಡಿಸಿಕೊಂಡಿರುವುದು ಕಂಡುಬಂದಿಲ್ಲ.
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…