ಹರಿಹರ ಪಳ್ಳತ್ತಡ್ಕ: ಹರಿಹರ ಪಳ್ಳತ್ತಡ್ಕದಲ್ಲಿ ರಚನೆಗೊಂಡ ಕುಡಿಯುವ ನೀರಿನ ಘಟಕ ಒಂದು ವರ್ಷವಾದರೂ ಉದ್ಘಾಟನೆಯಾಗಿಲ್ಲ. ಇದರಿಂದ ಯೋಜನೆಯೊಂದು ಯಾವುದೇ ಉಪಯೋಗಕ್ಕೆ ಬಾರದೆ ವ್ಯರ್ಥವಾಗಿದೆ. ಜನರ ಹಣವನ್ನು ಸರಕಾರ ಹೇಗೆ ಪೋಲು ಮಾಡುತ್ತದೆ, ಉಪಯೋಗಕ್ಕೆ ಬಾರದಂತೆ ಮಾಡುತ್ತದೆ ಎನ್ನುವುದಕ್ಕೆ ಈ ಯೋಜನೆ ಸಾಕ್ಷಿ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸುತ್ತಾರೆ. ಸುಳ್ಯ ತಾಲೂಕಿನ ಬಹುತೇಕ ಎಲ್ಲಾ ಕಡೆಗಳಲ್ಲೂ ಈ ಯೋಜನೆ ಉಪಯೋಗಕ್ಕಿಲ್ಲದಾಗಿದೆ. ಅಧಿಕಾರಿಗಳು ಈ ಕಡೆಗೆ ಗಮನಹರಿಸಬೇಕಿದೆ.
ಈ ಬಗ್ಗೆ ಹರಿಹರ ಪಲ್ಲತ್ತಡ್ಕದ ಮಿಥುನ್ ಕುಮಾರ್ ಸೋನ ಹೀಗೆ ಹೇಳುತ್ತಾರೆ,ಇದು ನನ್ನ ಕಣ್ಣಿಗೆ ಒಂದು ವರ್ಷದಿಂದ ಕಾಣುತ್ತಿದೆ.. ಯಾರೂ ಇದರ ಸದುಪಯೋಗ ಪಡಿಸಿಕೊಂಡಿರುವುದು ಕಂಡುಬಂದಿಲ್ಲ.
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…