Advertisement
ಸುದ್ದಿಗಳು

ಹರಿಹರದಲ್ಲೂ ಉದ್ಘಾಟನೆಯಾಗದ ಶುದ್ಧ ಕುಡಿಯುವ ನೀರಿನ ಘಟಕ

Share

ಹರಿಹರ ಪಳ್ಳತ್ತಡ್ಕ: ಹರಿಹರ ಪಳ್ಳತ್ತಡ್ಕದಲ್ಲಿ ರಚನೆಗೊಂಡ ಕುಡಿಯುವ ನೀರಿನ ಘಟಕ ಒಂದು ವರ್ಷವಾದರೂ ಉದ್ಘಾಟನೆಯಾಗಿಲ್ಲ. ಇದರಿಂದ ಯೋಜನೆಯೊಂದು ಯಾವುದೇ ಉಪಯೋಗಕ್ಕೆ ಬಾರದೆ ವ್ಯರ್ಥವಾಗಿದೆ.  ಜನರ ಹಣವನ್ನು  ಸರಕಾರ ಹೇಗೆ ಪೋಲು ಮಾಡುತ್ತದೆ, ಉಪಯೋಗಕ್ಕೆ ಬಾರದಂತೆ ಮಾಡುತ್ತದೆ ಎನ್ನುವುದಕ್ಕೆ ಈ ಯೋಜನೆ ಸಾಕ್ಷಿ ಎಂದು ಸಾರ್ವಜನಿಕರು  ಅಸಮಾಧಾನ ವ್ಯಕ್ತಪಡಿಸುತ್ತಾರೆ. ಸುಳ್ಯ ತಾಲೂಕಿನ ಬಹುತೇಕ ಎಲ್ಲಾ ಕಡೆಗಳಲ್ಲೂ ಈ ಯೋಜನೆ ಉಪಯೋಗಕ್ಕಿಲ್ಲದಾಗಿದೆ. ಅಧಿಕಾರಿಗಳು ಈ ಕಡೆಗೆ ಗಮನಹರಿಸಬೇಕಿದೆ.

ಈ ಬಗ್ಗೆ ಹರಿಹರ ಪಲ್ಲತ್ತಡ್ಕದ ಮಿಥುನ್ ಕುಮಾರ್ ಸೋನ ಹೀಗೆ ಹೇಳುತ್ತಾರೆ,ಇದು ನನ್ನ ಕಣ್ಣಿಗೆ ಒಂದು ವರ್ಷದಿಂದ ಕಾಣುತ್ತಿದೆ.. ಯಾರೂ ಇದರ ಸದುಪಯೋಗ ಪಡಿಸಿಕೊಂಡಿರುವುದು ಕಂಡುಬಂದಿಲ್ಲ‌.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

2 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

2 hours ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

18 hours ago

ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ

ಬಿದದಿ ಎಐ ಟೌನ್‌ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…

18 hours ago

ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…

24 hours ago

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

2 days ago